Thursday, June 18, 2026
Thursday, June 18, 2026

Siddaramaiah ಕೆಎಸ್ ಡಿಎಲ್ ಸಂಸ್ಥೆಯ ಉತ್ಪನ್ನಗಳನ್ನ ನಕಲು ಮಾಡುವವರ ಮೇಲೆ ತೀವ್ರ ನಿಗಾ ವಹಿಸಿ- ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ 21ನೂತನ ವೈವಿದ್ಯಮಯ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ ಉತ್ಪಾದನೆಯಲ್ಲಿ ತೊಡಗಿದ್ದರಿಂದ KSDL ಲಾಭದಾಯಕವಾಗಿ ಪ್ರಗತಿ ಕಂಡಿದೆ.

ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಸಂಸ್ಥೆಗಳ ಜತೆ ಪೈಪೋಟಿ ಮಾಡುವಂತಹ ಗುಣಮಟ್ಟವನ್ನು ನಾವು ಕಾಪಾಡಿ ಕೊಳ್ಳಬೇಕು. ಇದರಲ್ಲಿ KSDL ಯಶಸ್ಸು ಗಳಿಸಿದೆ. ಸಚಿವ MB ಪಾಟೀಲ್
ಅವರು KSDL ನ ಘನತೆ ಹೆಚ್ಚಿಸಿ ಲಾಭದಾಯಕ ಪ್ರಗತಿ ಕಾಣಿಸಿದ್ದಾರೆ.

Siddaramaiah ಸರ್ಕಾರಿ ಸಂಸ್ಥೆ ಮತ್ತು ಸರ್ಕಾರಿ ಕಾರ್ಖಾನೆ ಎಂದರೆ ಯಾರೂ ಮೂಗು ಮುರಿಯದಂತಹ ರೀತಿಯಲ್ಲಿ ಪ್ರಗತಿ ಕಾಣಿಸಿ ಮಾದರಿಯಾಗಿ KSDL ಬೆಳವಣಿಗೆ ಕಂಡಿರುವುದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು.
KSDL ಸಂಸ್ಥೆಯ ಉತ್ಪನ್ನಗಳನ್ನು ನಕಲು ಮಾಡುವವರ ಮೇಲೆ ತೀವ್ರ ನಿಗಾವಹಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...