Thursday, December 18, 2025
Thursday, December 18, 2025

K. S. Eshwarappa ಬೊಮ್ಮನಕಟ್ಟೆ ಶ್ರೀರಾಯರ ಮಠದಲ್ಲಿ ಶ್ರೀರಾಮ ತಾರಕ ಜಪಾನುಷ್ಠಾನ

Date:

K. S. Eshwarappa ಅಯೋಧ್ಯೆಯಲ್ಲಿ ಜನವರಿ 22ರಂದು ( ಇಂದು )ನಡೆಯುತ್ತಿರುವ ಶ್ರೀಬಾಲ ರಾಮನ ಪ್ರಾಣ ಪ್ರತಿಷ್ಠಾಪನ ಶುಭ ಮಹೂರ್ತದ ಸಂದರ್ಭದಲ್ಲಿ ಶಿವಮೊಗ್ಗದ ಬೊಮ್ಮನಕಟ್ಟೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಮ ತಾರಕ ಜಪ ಅನುಷ್ಠಾನ ನಡೆಯಿತು.

ಇದೇ ಸಂದರ್ಭದಲ್ಲಿ ಶಿವಮೊಗ್ಗದ ಲೇಖನ ಇಂಡಸ್ಟ್ರೀಸ್ ಮಾಲೀಕರಾದ ಗುಲಾಬಿ ಮೂರ್ತಿಯವರು ಶ್ರೀ ರಾಯರ ಮಠಕ್ಕೆ ಶ್ರೀ ರಾಮದೇವರ ಭಾವಚಿತ್ರ ಸಹಿತ ದೇವ ಪೂಜಾ ಮಂಟಪವನ್ನು ದೇಣಿಗೆಯಾಗಿ ನೀಡಿದ್ದಾರೆ.

K. S. Eshwarappa ರಾಘವೇಂದ್ರ ಸ್ವಾಮಿ ಮಠ ದಲ್ಲಿ ವಿಶೇಷ ಪೂಜೆ ನಡೆಯಿತು. ಈ ವಿಶೇಷ ಪೂಜೆ ಗೆ ಕರ್ನಾಟಕ ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ. ಈಶ್ವರಪ್ಪನವರು ಆಗಮಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...