Sunday, December 7, 2025
Sunday, December 7, 2025

Photography ಛಾಯಾಗ್ರಹಣ ಕ್ಷೇತ್ರದಲ್ಲಿ ಕಾನೂನು ಸಲಹೆ ಮಾಹಿತಿ ಅವಶ್ಯಕತೆ ಇದೆ- ಜಯಚಂದ್ರ

Date:

Photography ಚಿಕ್ಕಮಗಳೂರು, ಜಿಲ್ಲಾ ಛಾಯಾಗ್ರಾಹಕರ ಸಂಘದ ಕಾನೂನು ಸಲಹೆಗಾರರಾಗಿ ವಕೀಲ ದಿಲೀಪ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಯಚಂದ್ರ ತಿಳಿಸಿದರು.

ಈ ಸಂಬoಧ ನಗರದಲ್ಲಿ ನಡೆದ ಛಾಯಾಗ್ರಾಹಕರ ಸಂಘದ ಸಭೆಯಲ್ಲಿ ಮಾತನಾಡಿದ ಜಯಚಂದ್ರ ಕಳೆದ ಮೂರು ದಶಕಗಳ ಕಾಲ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘವು ಕಾರ್ಯನಿರ್ವಹಿಸುತ್ತಿದ್ದು ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಕಾನೂನು ಸಲಹೆ ಮತ್ತು ಸಹಕಾರ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಸಲಹೆಗಾರರನ್ನಾಗಿ ದಿಲೀಪ್ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದರು.

Photography ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಕಾರ್ಯದರ್ಶಿ ಎ.ಆರ್.ರೇಣುಕಪ್ಪ, ತಾಲ್ಲೂಕು ಅಧ್ಯಕ್ಷ ಸುನೀಲ್, ಕಾರ್ಯದರ್ಶಿ ವಿನಯ್, ಖಜಾಂಚಿ ರುದ್ರೇಶ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...