Monday, August 3, 2026
Monday, August 3, 2026

Photography ಛಾಯಾಗ್ರಹಣ ಕ್ಷೇತ್ರದಲ್ಲಿ ಕಾನೂನು ಸಲಹೆ ಮಾಹಿತಿ ಅವಶ್ಯಕತೆ ಇದೆ- ಜಯಚಂದ್ರ

Date:

Photography ಚಿಕ್ಕಮಗಳೂರು, ಜಿಲ್ಲಾ ಛಾಯಾಗ್ರಾಹಕರ ಸಂಘದ ಕಾನೂನು ಸಲಹೆಗಾರರಾಗಿ ವಕೀಲ ದಿಲೀಪ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಯಚಂದ್ರ ತಿಳಿಸಿದರು.

ಈ ಸಂಬoಧ ನಗರದಲ್ಲಿ ನಡೆದ ಛಾಯಾಗ್ರಾಹಕರ ಸಂಘದ ಸಭೆಯಲ್ಲಿ ಮಾತನಾಡಿದ ಜಯಚಂದ್ರ ಕಳೆದ ಮೂರು ದಶಕಗಳ ಕಾಲ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘವು ಕಾರ್ಯನಿರ್ವಹಿಸುತ್ತಿದ್ದು ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಕಾನೂನು ಸಲಹೆ ಮತ್ತು ಸಹಕಾರ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಸಲಹೆಗಾರರನ್ನಾಗಿ ದಿಲೀಪ್ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದರು.

Photography ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಕಾರ್ಯದರ್ಶಿ ಎ.ಆರ್.ರೇಣುಕಪ್ಪ, ತಾಲ್ಲೂಕು ಅಧ್ಯಕ್ಷ ಸುನೀಲ್, ಕಾರ್ಯದರ್ಶಿ ವಿನಯ್, ಖಜಾಂಚಿ ರುದ್ರೇಶ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...