Monday, February 2, 2026
Monday, February 2, 2026

Ram Mandir ಬಾಲರಾಮನ ದರ್ಶನಕ್ಕೆ ಅಯೋಧ್ಯೆಯಲ್ಲಿ ಸಾಗರೋಪಾದಿ ಭಕ್ತ ಸಮೂಹ

Date:

Ram Mandir ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಎರಡನೇ ದಿನವೇ ಭಕ್ತ ಸಾಗರವೇ ರಾಮನ ದರ್ಶನ ಪಡೆಯಲು ಬಂದಿದ್ದಾರೆ. ಮುಂಜಾನೆ ಮೂರು ಗಂಟೆಯಿಂದಲೇ ರಾಮನ ದರ್ಶನಕ್ಕೆ ಭಾರಿ ಸಂಖ್ಯೆಯ ಭಕ್ತರು ಜಮಾಯಿಸಿದ್ದರು.

ಮುಂಜಾನೆಯಿಂದಲೇ ಬ್ಯಾರಿಕೇಡ್ ಗಳನ್ನು ದಾಟಿ ಆವರಣದೊಳಗೆ ಏಕಕಾಲಕ್ಕೆ ಜನರು ಪ್ರವೇಶಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಈ ಜನರನ್ನ ತಡೆಯಲು ಪೊಲೀಸರು ಹರಸಾಹಸವೇ ಪಡಬೇಕಾಯಿತು.

Ram Mandir ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ವೈಭವಾನಿಕ ಸಮೀಕ್ಷೆ ಕೈಗೊಂಡು ಪರಿಸ್ಥಿತಿ ಪರಿಶೀಲಿಸಿದರು. ಹೆಚ್ಚುವರಿ ಭದ್ರತೆಗೆ ಸೂಚನೆ ನೀಡಿದರು.

ರಾಮಪಥದಲ್ಲಿ ಸುಮಾರು 13 ಕಿಲೋ ಮೀಟರ್ ದೂರದಿಂದಲೇ ಜನದಟ್ಟಣೆ ಕಂಡುಬಂದಿತು. ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುವ ಸಾಧ್ಯತೆ ಇರುವುದು ಕಂಡುಬರುತ್ತದೆ. ಆದ್ದರಿಂದ ಅಯೋಧ್ಯೆಯ ರಾಮನ ದರ್ಶನಕ್ಕೆ ಆತುರ ಬೇಡ. ದರ್ಶನಕ್ಕೆ ಮುಂದಿನ ದಿನಗಳಲ್ಲಿ ಆಗಮಿಸುವಂತೆ ಉತ್ತರ ಪ್ರದೇಶ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಜನರಿಗೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...