Monday, February 2, 2026
Monday, February 2, 2026

Republic Day parade 2024 ಗಣರಾಜ್ಯೋತ್ಸವಕ್ಕೆ ಶಿವಮೊಗ್ಗ ಯೋಗಶಿಕ್ಷಕ ಬಿ.ಆರ್.ಮಹೇಂದ್ರ ಆಯ್ಕೆ

Date:

Republic Day parade 2024 ನವದೆಹಲಿಯಲ್ಲಿ ಜ. 26ರಂದು ಜರುಗಲಿರುವ 75ನೇ ಗಣರಾಜ್ಯೋತ್ಸವಕ್ಕೆ ಶಿವಮೊಗ್ಗ ಆಯುಷ್ ಇಲಾಖೆಯಲ್ಲಿ ಯೋಗ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹೇಂದ್ರ ಬಿ.ಆರ್. ರಾಜ್ಯದಿಂದ ನಾಮ ನಿರ್ಧೆಶನಗೊಂಡಿದ್ದಾರೆ.

ಅoದು ನೆಡೆಯುವ ಕಾರ‍್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಸಮ್ಮುಖದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಿಂದ ಓಟ್ಟು 18ಜನ ಯೋಗ ತರಬೇತುದಾರರನ್ನು ರಾಜ್ಯ ಆಯುಷ್ ಇಲಾಖೆ ಆಯುಕ್ತರು ನಾಮ ನಿರ್ಧೇಶನ ಮಾಡಿ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದು, ಇವರೆಲ್ಲರಿಗೂ ವಿಶೇಷ ಅತಿಥಿಗಳಾಗಿ ಆಯ್ಕೆ ಮಾಡಿ ನವದೆಹಲಿಗೆ ಪ್ರಯಾಣಿಸಲು ಮತ್ತು ಅಂದು ಗಣರಾಜ್ಯೋತ್ಸವದಲ್ಲಿ ರಾಜ್ಯದ ಪರವಾಗಿ ಪ್ರತಿನಿಧಿಸಲು ಶಿಫಾರಸ್ಸು ಮಾಡಲಾಗಿದೆ.

Republic Day parade 2024 ಕಳೆದ 3ವರ್ಷದಿಂದ ಆಯುಷ್ ಇಲಾಖೆಯಲ್ಲಿ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥಯಲ್ಲಿ ಕಾರ್ಯನಿರ್ವಹಿಸುತ್ತಿದು ಆಯುಷ್ ಅಧಿಕಾರಿಯವರು, ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಯವರು, ಸಿಬಂಧಿ ವರ್ಗದವರು, ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥಯ ಪ್ರಧಾನ ಕಾರ್ಯದರ್ಶಿ, ಉಪಾದ್ಯಾಕ್ಷರು ಏಷ್ಯನ್ ಯೋಗಾಸನ ಆಚಾರ್ಯ ಡಾ. ಎಂ. ನಿರಂಜನಮೂರ್ತಿ ಮತ್ತು ಪದಾಧಿಕಾರಿಗಳು, ಮರ್ಮ ಯೋಗ ಗುರು ಪ್ರದೀಪ್ ಅರಸ್ ಟಿ ., ಯೋಗ ಶಿಕ್ಷಕ ಮತ್ತು ಮೌಲ್ಯಮಾಪಕರು ಆಪ್ತರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...