Saturday, April 4, 2026
Saturday, April 4, 2026

Water supply ಜನವರಿ 28 ರಂದು ವಿಶೇಷವಾಗಿ ನಗರದ ವಿವಿಧೆಡೆ ನೀರಿನ ಕಂದಾಯ ಪಾವತಿಸಲು ಕೌಂಟರ್ ಗಳ ವ್ಯವಸ್ಥೆ

Date:

Water supply 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ಕೆಳಕಂಡ ಸ್ಥಳಗಳಲ್ಲಿ ವಿಶೇಷ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸಲು ಕೋರಿದೆ. ಇಲ್ಲವಾದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

Water supply ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ದಿ: 28-01-2024 ರ ಭಾನುವಾರದಂದು ಶರಾವತಿನಗರ, ಚರ್ಚ್ ರಸ್ತೆ, ವೀಣಾ ಶಾರದ ಪ್ರೌಢಶಾಲೆ ಆಟೋ ಸ್ಟ್ಯಾಂಡ್ ಹತ್ತಿರ ಶಿವಮೊಗ್ಗ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‍ಬಿಐ) ಹತ್ತಿರ ವಿದ್ಯಾನಗರ, ಬಿ.ಹೆಚ್.ರಸ್ತೆ, ಶಿವಮೊಗ್ಗ. ಶಾಂತಿನಗರ ಕೊನೆ ಬಸ್ಟಾಪ್, ಪೊಲೀಸ್ ಚೌಕಿ ಹತ್ತಿರ, ಶಿವಮೊಗ್ಗ. ಕೆಳಗಿನ ತುಂಗಾನಗರ, ಚೌಡಮ್ಮ ದೇವಸ್ಥಾನದ ಎದುರು ಶಿವಮೊಗ್ಗ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೀಗೆಹಟ್ಟಿ, ಶಿವಮೊಗ್ಗ ಇಲ್ಲಿ ಕೌಂಟರ್‍ಗಳನ್ನು ತೆರೆಯಲಾಗಿದು ಬಾಕಿದಾರರು ನೀರಿನ ಕಂದಾಯ ಪಾವತಿಸುವಂತೆ ಇಲ್ಲವಾದಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕನನೀಸ ಮತ್ತು ಒಳಚರಂಡಿ ಮಂಡಳಿ, ನಿರ್ವಹಣೆ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...