Thursday, June 18, 2026
Thursday, June 18, 2026

Bekkina Kalmata ಬೆಕ್ಕಿನಕಲ್ಮಠದಲ್ಲಿ ಇಷ್ಟಲಿಂಗ ಪೂಜಾ ಮಹೋತ್ಸವ

Date:

Bekkina Kalmata ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಲ್ಲಿ ನಡೆಯುತ್ತಿರುವ ಪರಮ ತಪಸ್ವಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 112ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು.

Bekkina Kalmata ವಿವಿಧ ಮಠದ ಸ್ವಾಮೀಜಿಗಳು ಪಾಲ್ಗೊಂಡಿದ್ದರು. ಪುಣ್ಯ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಎಚ್.ಸಿ.ಯೋಗೀಶ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರಿ, ಕೋಶಾಧ್ಯಕ್ಷ ಇ.ವಿಶ್ವಾಸ್, ಹಣಕಾಸು ಸಮಿತಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಪ್ರಚಾರ ಸಮಿತಿ ಅಧ್ಯಕ್ಷ ಸೋಮನಾಥ್.ಕೆ.ಆರ್., ರುದ್ರಯ್ಯ ಶಾಸ್ತ್ರಿ, ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...