Friday, March 20, 2026
Friday, March 20, 2026

S. Rudregowda ಶ್ರಮದಿಂದ ಸಾರ್ಥಕತೆಯೇಡೆಗೆ ವಿಚಾರಗೋಷ್ಠಿಗೆ ಚಾಲನೆ

Date:

S. Rudregowda ಖ್ಯಾತ ಕೈಗಾರಿಕೋದ್ಯಮಿಗಳು, ಸಜ್ಜನ ರಾಜಕಾರಣಿಗಳು ಹಾಗೂ ವಿಧಾನ ಪರಿಷತ್ ಶಾಸಕರಾದ ಶ್ರೀ ಎಸ್. ರುದ್ರೇಗೌಡ ಅವರು 75ನೇ ವಸಂತಕ್ಕೆ ಕಾಲಿಟ್ಟ ಸಂತಸದ ಕ್ಷಣವನ್ನು ಸಂಭ್ರಮಿಸಲು “ರುದ್ರೇಗೌಡ ಅಭಿನಂದನಾ ಸಮಿತಿ” ನಗರದ ಸರ್ಜಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ “ಅಮೃತ ಮಹಿ” ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಉದ್ಘಾಟಿಸಲಾಯಿತು.
ಇದೇ ವೇಳೆಯಲ್ಲಿ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ, ರುದ್ರೇಗೌಡ ಅಭಿನಂದನಾ ಸಮಿತಿ ಹಾಗೂ ರುದ್ರೇಗೌಡ ಅಭಿಮಾನಿ ಬಳಗದ ಆಶ್ರಯದಲ್ಲಿ ನಗರದಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಮುಕ್ತ ಮಾಡಲು ಚಿಂತನೆ ನಡೆಸಿ ಸುಮಾರು ನಾಲ್ಕು ಸಾವಿರ ತಟ್ಟೆ ಮತ್ತು ನಾಲ್ಕು ಸಾವಿರ ಲೋಟಗಳನ್ನು ಉಚಿತವಾಗಿ ವಿತರಿಸಲು ತೆರೆದಿರುವ “ಪ್ಲೇಟ್ ಬ್ಯಾಂಕ್” ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ನಂತರ ಕಾರ್ಯಕ್ರಮದ ಮೊದಲ ಅವಧಿಯಲ್ಲಿ ಏರ್ಪಡಿಸಿದ್ದ “ಶ್ರಮದಿಂದ ಸಾರ್ಥಕತೆಯೇಡೆಗೆ” ವಿಚಾರ ಗೋಷ್ಠಿಗೆ ಚಾಲನೆ ಕೊಡಲಾಯಿತು.
ಈ ಸಂದರ್ಭದಲ್ಲಿ ರುದ್ರೇಗೌಡ ಅಭಿನಂದನಾ ಸಮಿತಿ ಅಧ್ಯಕ್ಷ ರಾದ ಶ್ರೀ ಡಿ.ಜಿ. ಬೆನಕಪ್ಪ ಅವರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ S. Rudregowda ಡಾ|| ಧನಂಜಯ ಸರ್ಜಿ ಅವರು, ಪ್ರಮುಖರಾದ ಶ್ರೀ ರಮೇಶ್ ಹೆಗ್ಡೆ ಅವರು, ಶ್ರೀ ರಾಜಶೇಖರ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...