Wednesday, October 2, 2024
Wednesday, October 2, 2024

Ayanur Manjunath ಮಕ್ಕಳಿಗೆ ಪಠ್ಯದ ಜೊತೆಯಲ್ಲಿ ಕ್ರೀಡಾ ಮನೋಭಾವ ಬೆಳೆಸಬೇಕು – ಆಯನೂರು ಮಂಜುನಾಥ್

Date:

Ayanur Manjunath ಮಕ್ಕಳಿಗೆ ಪಠ್ಯದ ಜೊತೆ ಜೊತೆಯಲ್ಲಿ ಮಕ್ಕಳಿಗೆ ಕ್ರೀಡಾ ಮನೋ ಭಾವನೆ ಬೆಳೆಸಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಅವರು ಶಿವಮೊಗ್ಗದ ನೆಹರೂ ಕ್ರಿಡಾಂಗಣದಲ್ಲಿ ಆಯೋಜಿಸಿದ್ದ ಗುರುಪುರದ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಧೃಡರಾಗಲು ಕ್ರೀಡೆ ಸಹಕಾರಿ ಈ ನಿಟ್ಟಿನಲ್ಲಿ ದಹಲಿ ಇಂಟರ್ ನ್ಯಾಷನಲ್ ಶಾಲೆ ಮಕ್ಕಳ ಜೊತೆ ಪೋಷಕರಿಗೂ ಕ್ರೀಡಾಕೂಟ ಆಯೋಜಿಸಿರುವುದು ವಿಶೇಷ ಎಂದರು.

ಕ್ರೀಡೆಗಳಿoದ ಮಕ್ಕಳಿಗೆ ಒಗ್ಗಟ್ಟು, ಮೂಡುತ್ತದೆ. ಸ್ನೇಹ ಹೆಚ್ಚುತ್ತದೆ. ಅದರಲ್ಲೂ ಪೋಷಕರೊಂದಿಗೆ ಕ್ರೀಡೆಯಲ್ಲಿ ಮಕ್ಕಳು ಭಾಗವಹಿಸಿರುವುದು ಉತ್ತೇಜನ ನೀಡಿದಂತಾಗುತ್ತದೆ. ಒಟ್ಟಾರೆ ಶಾಲೆಯ ಚಟುವಟಿಕೆ ಕಾರ್ಯಗಳು ಇನ್ನು ಹೆಚ್ಚಾಗಲಿ, ಶಾಲೆ ಉತ್ತುಂಗಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸಾಧಕರಾದ ಹೆಡ್ರಿಸ್ ಪಾಶ, ಪ್ರಭಾ ಅನಿಲ್ ಜೈನ್, ದೀಪ್ತಿ ಆರ್. ಶೆಟ್ಟಿö, ಬಿಂದು ಅನಿಲ್ ಹಾಗೂ ವೈö.ಹೆಚ್. ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.

Ayanur Manjunath ಶಾಲೆಯ ಫೌಂಡರ್ ಡೈರೆಕ್ಟರ್ ಎಸ್.ಬಿ. ಜಗದೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪಾಲಿಕೆ ಸದಸ್ಯ ಐಡಿಯಲ್ ಗೋಪಿ, ಛೇರ್‌ಮನ್ ರಮ್ಯ ಜಗದೀಶ್‌ಗೌಡ ಸೇರಿದಂತೆ ಶಾಲೆಯ ಶಿಕ್ಷಕರ ವೃಂದ ಮತ್ತು ಸಿಬ್ಬಂಧಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...