Sunday, August 2, 2026
Sunday, August 2, 2026

SN Channabasappa ರಾಜ್ಯ ಸರ್ಕಾರ ಸಮಾಜದಲ್ಲಿ ನೆಮ್ಮದಿ ಕೆದಡುವ ಕೆಲಸ ಮಾಡಬಾರದು – ಚೆನ್ನಿ

Date:

SN Channabasappa ರಾಜ್ಯದ ವಿವಿಧೆಡೆ ಹನುಮಧ್ವಜವನ್ನು ಕಾಂಗ್ರೆಸ್
ಸರ್ಕಾರ ತೆಗೆಯುತ್ತಿದೆ.
ಇದು ಸರಿಯಲ್ಲ.ಸರ್ಕಾರಕ್ಕೆ ಜನರು ನೆಮ್ಮದಿಯಿಂದ ಬದುಕುವುದು ಇಷ್ಟವಿಲ್ಲ.
ಹಾಗಾಗಿಯೇ ಇಂತಹ ಗೊಂದಲಗಳನ್ನು ಹುಟ್ಟು ಹಾಕುತ್ತಿದೆ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ . ಚೆನ್ನಬಸಪ್ಪ ಅವರು ಹೇಳಿದ್ದಾರೆ.

SN Channabasappa ಹನುಮ ಧ್ವಜವನ್ನು ತೆಗೆದರೆ ಜಾಂಡಾ ಕಟ್ಟೆಯ ಬಗ್ಗೆಯೂ ಮಾತನಾಡಬೇಕಾಗುತ್ತದೆ.
ಏಕೆಂದರೆ ರಾಜ್ಯದ ಬಹಳಷ್ಟು ಕಡೆ ಜಾಂಡಾ ಕಟ್ಟೆಗಳು ಇವೆ.
ಅವುಗಳಿಗೆ ಯಾರು ಅನುಮತಿ ನೀಡಿದ್ದಾರೆ.ರಾಜ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಉತ್ತರಿಸಬೇಕಲ್ಲವೇ.
ಹಾಗಾಗಿ ರಾಜ್ಯ ಸರ್ಕಾರ ಸಮಾಜದ ನೆಮ್ಮದಿಯನ್ನು ಕರಡುವ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...