Saturday, September 28, 2024
Saturday, September 28, 2024

Science Society of India ಭಾರತೀಯ ವಿಜ್ಞಾನ& ಇಂಜಿನಿಯರಿಂಗ್ ಮೇಳದಲ್ಲಿ ಅಶ್ವಿನಿ ಮತ್ತು ಪ್ರಣತಿಗೆ ತೃತೀಯ ಸ್ಥಾನ

Date:

Science Society of India ರಾಜ್‍ಕೋಟ್‍ನಲ್ಲಿ ಸೈನ್ಸ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ಸಮ್ಮೇಳನದಲ್ಲಿ ಪರಿಸರ ಸೈದ್ಧಾಂತಿಕ ವಿಷಯ ಆಧರಿಸಿ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್ ಮೇಳದಲ್ಲಿ ಜ್ಞಾನದೀಪ ಶಾಲೆಯ 8ನೇ ತರಗತಿಯ ಅಶ್ವಿನಿ ಎನ್ ಬಿ. ಮತ್ತು ಪ್ರಣತಿ ಹೆಚ್.ಎಸ್. ಎಂಬ ವಿದ್ಯಾರ್ಥಿನಿಯರು ತೃತೀಯ ಸ್ಥಾನ ಪಡೆದಿದ್ದಾರೆ.
ಅಶ್ವಿನಿ ಎನ್ ಬಿ. “ಮೌಲ್ಯವರ್ಧಿತ ಮಿಶ್ರಗೊಬ್ಬರಕ್ಕಾಗಿ ಅಡಿಕೆ ಸಿಪ್ಪೆಯ ಜೈವಿಕ ಮೃದುಗೊಳಿಸುವಿಕೆ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

ಪ್ರಣತಿ ಹೆಚ್.ಎಸ್. “ತೋಟಕ್ಕೆ ತ್ಯಾಜ್ಯ ಮಾಂತ್ರಿಕ ಕಸ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಾಜೆಕ್ಟ್ ಮಂಡಿಸಿ ತೃತೀಯ ಸ್ಥಾನ ಪಡೆಯುವದರೊಂದಿಗೆ ರಾಷ್ಟ್ರಮಟ್ಟದ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.

Science Society of India ಶಾಲೆಯ ಪ್ರಾಚಾರ್ಯ ಶ್ರೀಕಾಂತ ಎಂ ಹೆಗಡೆ, ಮತ್ತು ಎಲ್ಲಾ ಶಿಕ್ಷಕರು, ಅಡಳಿತ ಮಂಡಳಿಯವರು ಹಾಗೂ ತರಬೇತಿಗೊಳಿಸಿದ ವಿಜ್ಞಾನ ಶಿಕ್ಷಕಿ ಶ್ವೇತಾ ಎಂ ಎಸ್. ಮಕ್ಕಳನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...