Monday, March 23, 2026
Monday, March 23, 2026

Sri Gopala Dasaru ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಶ್ರೀ ಗೋಪಾಲದಾಸರ ಆರಾಧನೆ

Date:

Sri Gopala Dasaru ಇಂದು ಶಿವಮೊಗ್ಗ ನಗರದ ಕೆ.ಆರ್.ಪುರಮ್ ರಸ್ತೆಯಲ್ಲಿರುವ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ಶ್ರೀ ಗೋಪಾಲದಾಸರ ಆರಾದನಾ ಮಹೋತ್ಸವವನ್ನು ನಗರದ ಗೆಳೆಯ ವೃಂದಂದ ವತಿಯಿಂದ ಆಚರಿಸಲಾಯಿತು.

ಈ ಪ್ರಯುಕ್ತ ಇಂದು ಬೆಳಿಗ್ಗೆ ನಗರದ ಕೆ.ಆರ್.ಪುರಮ್, ತಿಮ್ಮಪ್ಪನ ಕೊಪ್ಪಲು ಮತ್ತು ತುಮಕೂರು ಶ್ಯಾಮರಾವ್ ರಸ್ತೆಯ ಬಡಾವಣೆಗಳಲ್ಲಿ ಗೋಪಾಲದಾಸರ ಕೀರ್ತನೆಗಳನ್ನು ಹಾಡುತ್ತ ಯಾಯಿವಾರ (ಗ್ರಾಮ ಪ್ರದಕ್ಷಿಣೆ) ನಡೆಸಲಾಯಿತು. ನಂತರ ಶ್ರೀ ಸಂಜೀವಾಂಜನೇಯ ದೇವಸ್ಥಾನದಲ್ಲಿ ಭಜನಾ ಮಂಡಳಿವತಿಯಿಂದ ಭಜನಾ, ಹಾಗೂಶ್ರೀ ಗೋಪಾಲದಾಸರ ದಾಸರ ಬಗ್ಗೆ ಉಪನ್ಯಾಸ ನಡೆಸಲಾಯಿತು.

Sri Gopala Dasaru ಹೆಚ್.ಎಸ್.ನಾಗೇಂದ್ರ, ಟಿ.ವಿ.ಬಿಂದುಮಾಧವ, ವಸಂತ ರಾವ್, ಎಮ್.ಜಿ.ವಾಸುದೇವ ಮೂರ್ತಿ, ಕೆ.ಪ್ರಹ್ಲಾದ, ಕುಷ್ಠಗಿ ಅನಂತಾಚಾರ್, ಕುಷ್ಠಗಿ ಸುಧಾ ಅನಂತಾಚಾರ್, ಸುಭದ್ರಾ ವಸಂತರಾವ್, ಕುಷ್ಠಗಿ ಅನಂತಾಚಾರ್, ಭೀಮಸೇನಾಚಾರ್ಯ, ಅನಂತ ರಾಮದ್ಯಾನಿ, ಸತ್ಯನಾರಾಯಣ ರಾವ್, ಅಪ್ಪಿ ಶ್ರೀಧರ, ರಾಯಚೂರು ಕೃಷ್ಣಾಚಾರ್, ಕುಷ್ಟಗಿ ವಾಸುದೇವ ಮೂರ್ತಿ ಇವರುಗಳನ್ನು ಕಾಣಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...