Sunday, August 2, 2026
Sunday, August 2, 2026

Ripponpet News ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಬಂದ ಸೈನಿಕನಿಗೆ ಸ್ವಂತ ಊರಿನಲ್ಲಿ ಸಂಭ್ರಮದ ಸ್ವಾಗತ

Date:

Ripponpet News ದೇಶದ ಗಡಿ ಪ್ರದೇಶದ ರಕ್ಷಣೆಗಾಗಿ ಸೈನಿಕ ಸೇವೆಗೆ ಕಳೆದ 40 ವರ್ಷಗಳ ಕಾಲ ತೊಡಗಿಕೊಂಡು ನಿವೃತ್ತಿ ಹೊಂದಿ ಊರಿಗೆ ಮರಳಿದ ಕಲ್ಲೂರು ಬೂದ್ಯಪ್ಪಗೌಡ ಇವರನ್ನು ಕುಟುಂಬಸ್ಥರು ಹಾಗೂ ಕಲ್ಲೂರು ಗ್ರಾಮಸ್ಥರು, ಒಕ್ಕಲಿಗ ಸಮಾಜದವರು ರಿಪ್ಪನ್‌ಪೇಟೆಯ ವಿನಾಯಕ ದೇವಸ್ಥಾನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಬಳಿ ಪಟಾಕಿ ಸಿಡಿಸಿ ಭವ್ಯ ಸ್ವಾಗತ ಮಾಡುವುದರೊಂದಿಗೆ ನಿವೃತ್ತಿ ಜೀವನಕ್ಕೆ ಶುಭಕೋರಿದರು.

Ripponpet News ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ 40 ವರ್ಷದ ಹಿಂದೆ ಸೇರಿ ಈಗ ನಿವೃತ್ತಿ ಹೊಂದಿ ಹುಟ್ಟೂರಿಗೆ ಮರಳುತ್ತಿದ್ದಾರೆ. ಇವರ ಸೈನಿಕ ಸೇವೆಯೊಂದಿಗೆ ಗಡಿಪ್ರದೇಶದಲ್ಲಿನ ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸಿ ನಿವೃತ್ತರಾಗಿ ಊರಿಗೆ ಮರಳುತ್ತಿರುವ ಬೂದ್ಯಪ್ಪಗೌಡ ಕಲ್ಲೂರು ಇವರಿಗೆ ಭಗವಂತ ಸುಖ, ಶಾಂತಿ, ಸಂವೃದ್ಧಿ, ಆರೋಗ್ಯ ಭಾಗ್ಯ ಕರುಣಿಸಲೇದು ಪ್ರಾರ್ಥಿಸಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...