Sunday, August 2, 2026
Sunday, August 2, 2026

SN Channabasappa ಶಿವಮೊಗ್ಗದ ವಿದ್ಯುತ್ ಅಗತ್ಯಗಳ ಬಗ್ಗೆ ಸಚಿವರ ಗಮನಸೆಳೆದ ಶಾಸಕ ಚೆನ್ನಿ

Date:

SN Channabasappa ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಯಿತು.

ಈ ಸಭೆಯಲ್ಲಿ ಶಾಸಕರಾದ sn ಚೆನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಭೆಯಲ್ಲಿ

  • SN Channabasappa ಶಿವಮೊಗ್ಗ ನಗರದಲ್ಲಿ ಹೊಸ ಸಬ್ ಸ್ಟೇಷನ್ ಸ್ಥಾಪನೆ.
  • ಯು.ಜಿ ಕೇಬಲ್‌ಗಾಗಿ ಪ್ರತ್ಯೇಕ ಸಬ್ ಸ್ಟೇಷನ್ ಸ್ಥಾಪನೆ.
  • ದೇವಕಾತಿಕೊಪ್ಪ ಹಾಗೂ ಸಿದ್ಲಿಪುರ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಪ್ರತ್ಯೇಕ ಸಬ್ ಸ್ಟೇಷನ್ ಆರಣಭಿಸುವುದು.
  • ಸಣ್ಣ ಕೈಗಾರಿಕಾ ಪ್ರದೇಶ, ಸಾಗರ ರಸ್ತೆ, ಇಲ್ಲಿ ಹೊಸ ಟ್ರಾನ್ಸ್ ಫಾರಂ ಅಳವಡಿಕೆ ಕುರಿತಂತೆ
  • ಕೈಗಾರಿಕೆಗಳಿಗೆ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ
  • ಕೆ.ಪಿ.ಟಿ.ಸಿ.ಎಲ್ ಹಾಗೂ ಎಸ್ಕಾಂ ಗಳಲ್ಲಿ ಹೊರಗುತ್ತಿಗೆ ನೌಕರರುಗಳನ್ನು ಖಾಯಂಗೊಳಿಸಿ ನೇರ ನೇಮಕಾತಿ ಮೂಲಕ ಸೇವಾ ಭದ್ರತೆ ನೀಡಲು ನೀಡುವ ಕುರಿತಂತೆ ಮಾನ್ಯ ಇಂಧನ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...