Sunday, May 3, 2026
Sunday, May 3, 2026

SN Channabasappa ಶಿವಮೊಗ್ಗದ ವಿದ್ಯುತ್ ಅಗತ್ಯಗಳ ಬಗ್ಗೆ ಸಚಿವರ ಗಮನಸೆಳೆದ ಶಾಸಕ ಚೆನ್ನಿ

Date:

SN Channabasappa ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಯಿತು.

ಈ ಸಭೆಯಲ್ಲಿ ಶಾಸಕರಾದ sn ಚೆನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಭೆಯಲ್ಲಿ

  • SN Channabasappa ಶಿವಮೊಗ್ಗ ನಗರದಲ್ಲಿ ಹೊಸ ಸಬ್ ಸ್ಟೇಷನ್ ಸ್ಥಾಪನೆ.
  • ಯು.ಜಿ ಕೇಬಲ್‌ಗಾಗಿ ಪ್ರತ್ಯೇಕ ಸಬ್ ಸ್ಟೇಷನ್ ಸ್ಥಾಪನೆ.
  • ದೇವಕಾತಿಕೊಪ್ಪ ಹಾಗೂ ಸಿದ್ಲಿಪುರ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಪ್ರತ್ಯೇಕ ಸಬ್ ಸ್ಟೇಷನ್ ಆರಣಭಿಸುವುದು.
  • ಸಣ್ಣ ಕೈಗಾರಿಕಾ ಪ್ರದೇಶ, ಸಾಗರ ರಸ್ತೆ, ಇಲ್ಲಿ ಹೊಸ ಟ್ರಾನ್ಸ್ ಫಾರಂ ಅಳವಡಿಕೆ ಕುರಿತಂತೆ
  • ಕೈಗಾರಿಕೆಗಳಿಗೆ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ
  • ಕೆ.ಪಿ.ಟಿ.ಸಿ.ಎಲ್ ಹಾಗೂ ಎಸ್ಕಾಂ ಗಳಲ್ಲಿ ಹೊರಗುತ್ತಿಗೆ ನೌಕರರುಗಳನ್ನು ಖಾಯಂಗೊಳಿಸಿ ನೇರ ನೇಮಕಾತಿ ಮೂಲಕ ಸೇವಾ ಭದ್ರತೆ ನೀಡಲು ನೀಡುವ ಕುರಿತಂತೆ ಮಾನ್ಯ ಇಂಧನ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...