Sunday, August 2, 2026
Sunday, August 2, 2026

B. Y. Raghavendra ಗೌ.ಅಡ್ವಾಣಿಯವರು ನಮ್ಮಂಥವರಿಗೆ ಸ್ಫೂರ್ತಿ ನೀಡಿದ ಹಿರಿಯ ನಾಯಕರು- ಸಂಸದ ರಾಘವೇಂದ್ರ

Date:

B. Y. Raghavendra ಮಾಜಿ ಉಪ ಪ್ರಧಾನಿಗಳಾದ ಸನ್ಮಾನ್ಯ ಶ್ರೀ ಲಾಲಕೃಷ್ಣ ಆಡ್ವಾಣಿಯವರಿಗೆ ದೇಶದ ಅತ್ಯುನ್ನತ ಗೌರವವಾದ ʻಭಾರತ ರತ್ನʼ ಘೋಷಣೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಶಿವಮೊಗ್ಗ ಸಂಸದರಾದ ಬಿ. ವೈ ರಾಘವೇಂದ್ರ ಅವರು
ಹೇಳಿದ್ದಾರೆ.

B. Y. Raghavendra ದೇಶದ ಹಿತಕ್ಕಾಗಿ ಹಲವು ದಶಕಗಳ ಕಾಲ ಹಗಲಿರುಳು ಶ್ರಮಿಸಿ, ನಾನಾ ಸಂಕಷ್ಟಗಳನ್ನು ದಿಟ್ಟತನದಿಂದ ಎದುರಿಸಿ, ನನ್ನಂತಹ ಅನೇಕರಿಗೆ ಸ್ಫೂರ್ತಿ ಆಗಿರುವವರು ಶ್ರೀ ಲಾಲಕೃಷ್ಣ ಆಡ್ವಾಣಿಯವರು. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟ, ಶ್ರೀರಾಮ ಜನ್ಮಭೂಮಿ ಹೋರಾಟ ಸೇರಿದಂತೆ ಇವರ ಅನೇಕ ಚಳುವಳಿಗಳು ಸಮಸ್ತ ದೇಶಭಕ್ತ ಭಾರತೀಯರ ಹೃದಯದಲ್ಲಿ ಸ್ಥಾನ ಪಡೆದಿವೆ. ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ, ಕೇಂದ್ರ ಸರ್ಕಾರದ ವಿವಿಧ ಖಾತೆಗಳ ಸಚಿವರಾಗಿ ಹಾಗೂ ಹೆಮ್ಮೆಯ ಉಪ ಪ್ರಧಾನಿಯಾಗಿ ಇವರು ತೆಗೆದುಕೊಂಡ ನಿರ್ಧಾರಗಳು ದೇಶದ ಕೀರ್ತಿಯನ್ನು ಹೆಚ್ಚಿಸಿವೆ.
ಸನ್ಮಾನ್ಯರ ಶ್ರೇಷ್ಠ ಜೀವನವನ್ನು ಗೌರವಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಧಾನಿ ಶ್ರೀ. ನರೇಂದ್ರ ಮೋದಿ
ಯವರಿಗೆ ಹೃತ್ಪೂರ್ವಕ ಪ್ರಶಂಸೆಗಳು ಎಂದು x ಖಾತೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...