Wednesday, October 2, 2024
Wednesday, October 2, 2024

Mulugade Odalala Book ಸಂಸ್ಕೃತಿ, ಜನಪದ,ದೈವಗಳ ಸಂಬಂಧಗಳ ಮುಳುಗಡೆ ಒಂದು ರೀತಿಯ ಶಾಪವಾಗಿ ಕಾಡಿದೆ- ಡಾ.ಗಜಾನನ ಶರ್ಮ

Date:

Mulugade Odalala Book ಹೊಸನಗರ ತಾಲೂಕು ವಾರಾಹಿ ದಡ ಮೇಲುಸುಂಕ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಎಂಎಂ ಪ್ರಭಾಕರ ಕಾರಂತ ಅವರ ಮುಳುಗಡೆ ಒಡಲಾಳ ಕೃತಿ ಲೋಕಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಾಹಿತಿ ಡಾ. ಗಜಾನನ ಶರ್ಮ ಅವರು ಮಾತನಾಡಿದರು. ಮುಳುಗಡೆ ಎನ್ನುವುದು ಕೇವಲ ತೋಟ, ಮನೆ ಮುಳುಗಿಸಿಲ್ಲ. ಇದು ಇಲ್ಲಿರುವ ಜನರ ಸಂಸ್ಕೃತಿ, ಜನಪದ, ನಂಬಿದ ದೇವರು ದೈವ ಹಾಗೂ ಸಂಬಂಧಗಳನ್ನು ಮುಳುಗಿಸಿ ಅನಾಥ ಭಾವ ಮೂಡಿಸಿದೆ. ಇಲ್ಲಿನ ಇದೊಂದು ಶಾಪದಂತೆ ಕಾಡಿದೆ ಎಂದು ತಿಳಿಸಿದರು.

70ರ ದಶಕದಲ್ಲಿ ಜಲವಿದ್ಯುತ್ ಯೋಜನೆ ಅನಿವಾರ್ಯವಾಗಿತ್ತು. ಆದರೆ ಯೋಜನೆಯ ಸಂತ್ರಸ್ತರನ್ನ ಸರ್ಕಾರಗಳು ಹಾಗೂ ಅಧಿಕಾರಿ ವರ್ಗ ನೋಡಿಕೊಂಡ ರೀತಿ ಸರಿ ಇಲ್ಲ. ಭೌತಿಕವಾಗಿ ಕನಿಷ್ಠ ಪರಿಹಾರ ನೀಡಿಲ್ಲ. ಜನ ಜೀವನದ ಬಗ್ಗೆ ಕಾಳಜಿ ವಹಿಸಿಲ್ಲ ಎಂದು ಹೇಳಿದರು.

Mulugade Odalala Bookಸಂದರ್ಭದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲೀಲಾವರ ಸುರೇಂದ್ರ ಅಡಿಗ, ಪರಿಸರ ಸಾಹಿತಿ ಶಿವಾನಂದ ಕಳವೆ,ಗಿರಿಜಾ ಶಂಕರ, ತಿರುಪತಿ ನಾಯಕ್, ಡಾ.ಮಂಜುಳಾ ಹುಲ್ಲಹಳ್ಳಿ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...