Sunday, August 2, 2026
Sunday, August 2, 2026

B Y Raghavendra ಶಿವಮೊಗ್ಗದಲ್ಲಿ ಉದ್ಯಮಿಗಳು ಬಂಡವಾಳ ಹೂಡುತ್ತಿರುವುದು ಸಂತೋಷದ ಸಂಗತಿ- ಸಂಸದ ರಾಘವೇಂದ್ರ

Date:

B Y Raghavendra ಶಿವಮೊಗ್ಗದ ಹೃದಯ ಭಾಗವಾದ ಪಾರ್ಕ್ ಬಡಾವಣೆಯಲ್ಲಿ ಅತ್ಯಾಧುನಿಕ ವ್ಯವಸ್ಥೆಯುಳ್ಳ ನೂತನ “ಮಾತೃ ವಾತ್ಸಲ್ಯ-ಶಿಶು ಮತ್ತು ಮಕ್ಕಳ ಆಸ್ಪತ್ರೆ” ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿವೈ ರಾಘವೇಂದ್ರ ಅವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಾರ್ವಜನಿಕ ಸೇವೆಗೆ ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು.

ಶಿವಮೊಗ್ಗ ಅತ್ಯಂತ ವೇಗವಾಗಿ ಎಲ್ಲಾ ರೀತಿಯ ಸಕಲ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದೆ. ಬಂಡವಾಳ ಶಾಹಿಗಳು ನಗರದಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿರುವುದು ಸಂತೋಷದ ಸಂಗತಿ. ಮುಂದಿನ ದಿನಗಳಲ್ಲಿ ನಮ್ಮ ಶಿವಮೊಗ್ಗ ರಾಜಧಾನಿಯ ನಂತರ ಪ್ರಮುಖ ನಗರವಾಗಿ ಹೆಗ್ಗುರುತು ಪಡೆಯುವುದು ಶತ ಸಿದ್ಧ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಸಂತೋಷ ಹಂಚಿಕೊಂಡರು.

B Y Raghavendra ಈ ಸಂದರ್ಭದಲ್ಲಿ ಡಾ. ಕಿರಣ್ ಅವರು, ಡಾ. ಪೃಥ್ವಿ ಅವರು, ಮಾಜಿ ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರಸನ್ನ ಕುಮಾರ್ ಅವರು ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...