Thursday, March 19, 2026
Thursday, March 19, 2026

Ayodhya Ram Mandir ಅಯೋಧ್ಯೆಯ ಹುಂಡಿಯಲ್ಲಿ ರಾಮಭಕ್ತರಿಂದ ಹರಕೆಹಣದ ಹೊಳೆ

Date:

Ayodhya Ram Mandir ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ.

ಬಾಲ ರಾಮನ ದರ್ಶನ ಪಡೆಯಲು ಸಹಸ್ರಾರು ಭಕ್ತ ಸಮೂಹ ಅಯೋಧ್ಯೆ ಗೆ ಪ್ರಯಾಣ ಮಾಡುತ್ತಿದ್ದಾರೆ. ರಾಮನ ಭಕ್ತರು ರಾಮನ ದರ್ಶನ ಪಡೆದು ಹರಕೆ ರೂಪದಲ್ಲಿ ದೇವಾಲಯದ ಹುಂಡಿಗೆ ಕಾಣಿಕೆ ಸಲ್ಲಿಸುತ್ತಿದ್ದಾರೆ.

ಇದರಿಂದ ರಾಮಮಂದಿರದ ಕಾಣಿಕೆ ಡಬ್ಬಿಗಳು ತುಂಬುತ್ತಿವೆ. ಈಗಾಗಲೇ ದೇವಾಲಯದಲ್ಲಿ ಕಾಣಿಕೆ ಡಬ್ಬಿಗಳನ್ನು ಎಣಿಸಲು 11 ಮಂದಿ ಬ್ಯಾಂಕ್ ಸಿಬ್ಬಂದಿ ಹಾಗೂ 3 ಜನ ದೇವಾಲಯದ ನೌಕರರನ್ನು ನೇಮಿಸಲಾಗಿದೆ.

Ayodhya Ram Mandir ರಾಮ ಮಂದಿರ ಟ್ರಸ್ಟ್ ಪ್ರಕಾರ, ರಾಮಲಲ್ಲಾನ ಪ್ರತಿಷ್ಠಾಪನೆಯ ನಂತರ, 25 ಲಕ್ಷಕ್ಕೂ ಹೆಚ್ಚು ರಾಮ ಭಕ್ತರು ರಾಮಲಲ್ಲಾನನ್ನು ಭೇಟಿ ಮಾಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಜನವರಿ 22 ರಿಂದ ಫೆಬ್ರವರಿ 1 ರವರೆಗೆ, ರಾಮಮಂದಿರದಲ್ಲಿರುವ ಕಾಣಿಕೆ ಪೆಟ್ಟಿಗೆಗಳಲ್ಲಿ ರಾಮ ಭಕ್ತರಿಂದ 8 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ಬಂದಿದೆ. ಆನ್‌ಲೈನ್‌ನಲ್ಲಿ ಸುಮಾರು 3.50 ಕೋಟಿ ರೂ. ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...