Sunday, August 2, 2026
Sunday, August 2, 2026

Kagodu Thimmappa ಹಿರಿಯ ರಾಜಕಾರಣಿ ಕಾಗೋಡು ಮತ್ತು ಸಹಕಾರಿ ಧುರೀಣ ಹರನಾಥರಾಯರಿಗೆ ಪಕ್ಷಾತೀತ ಸನ್ಮಾನ

Date:

Kagodu Thimmappa ಭೂರಹಿತರ ಪರ ಹೋರಾಟದ ರೂವಾರಿಗಳು, ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿಗಳು, ವಿಧಾನಸಭೆಯ ಮಾಜಿ ಸಭಾಪತಿಗಳಾದ ಸನ್ಮಾನ್ಯ ಶ್ರೀ ಕಾಗೋಡು ತಿಮ್ಮಪ್ಪ ಅವರಿಗೆ ಹಾಗೂ ಸಹಕಾರಿ ಕ್ಷೇತ್ರದ ಹಿರಿಯ ಧುರೀಣರು, ಶೈಕ್ಷಣಿಕ ಕ್ಷೇತ್ರದ ಅನುಭವಿಗಳಾದ ಸನ್ಮಾನ್ಯ ಶ್ರೀ ಹರನಾಥರಾವ್ ಅವರಿಗೆ ಅವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವಿಸುವ ಸದುದ್ದೇಶದಿಂದ ಸಾಗರದ “ನಾಗರೀಕ ಅಭಿನಂದನಾ ಸಮಿತಿ” ಯು “ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಂಸದರಾದ ಬಿ ವೈ ರಾಘವೇಂದ್ರ ಅವರು ಭಾಗವಹಿಸಿ, ಮನದಾಳದ ಮಾತನ್ನು ಸಭಿಕರೊಂದಿಗೆ ವಿನಯಪೂರ್ವಕವಾಗಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಸಚಿವರಾದ ಮಧು ಬಂಗಾರಪ್ಪ ಅವರು, ಶಾಸಕರಾದ ಶ್ರೀ ಗೋಪಾಲಕೃಷ್ಣ , ಮಾಜಿ Kagodu Thimmappa ಶಾಸಕರಾದ ಶ್ರೀ ಹರತಾಳು ಹಾಲಪ್ಪ , ಪ್ರಮುಖರಾದ ಶ್ರೀ ಜಯಂತ್ ಅವರು ಸೇರಿದಂತೆ ಅನೇಕ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...