Sunday, August 2, 2026
Sunday, August 2, 2026

Muzrai Department ದೇವಾಲಯಗಳಲ್ಲಿ ಆ್ಯಪ್ ಸೌಲಭ್ಯ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ- ಸಚಿವ ರಾಮಲಿಂಗಾರೆಡ್ಡಿ

Date:

Muzrai Department ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯನ್ನು ಕಾಯ್ದಿರಿಸಲು ಪ್ರತ್ಯೇಕ ಆ್ಯಪ್‌ ತಯಾರಿಸಲಾಗುತ್ತಿದ್ದು, ಆರಂಭಿಕವಾಗಿ ಬನಶಂಕರಿಯಲ್ಲಿರುವ ಬನಶಂಕರಿ ಅಮ್ಮನವರ ದೇವಾಲಯಕ್ಕೆ ಸಂಬಂಧಿಸಿದ ಆ್ಯಪ್‌ ಬಿಡುಗಡೆ ಮಾಡಲಾಗಿದೆ.

Muzrai Department ಭಕ್ತರ ಅನುಕೂಲಕ್ಕಾಗಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿನ ಸೇವೆಗಳನ್ನು ಆನ್‌ಲೈನ್‌ ಮೂಲಕ ಹಾಗೂ ಮೊಬೈಲ್‌ ಮೂಲಕ ಕಾಯ್ದಿರಿಸಲು ಪೋರ್ಟಲ್‌ ಹಾಗೂ ಮೊಬೈಲ್‌ ಆ್ಯಪ್‌ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಪ್ರತಿ ದೇವಸ್ಥಾನಕ್ಕೆ ಪ್ರತ್ಯೇಕ ಆ್ಯಪ್‌ ಇರಲಿದೆ. ಬನಶಂಕರಿ ದೇವಸ್ಥಾನದಲ್ಲಿ ಇದೀಗ ಆರಂಭವಾಗಿದ್ದು, ವಿವಿಧ ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...