Thursday, March 19, 2026
Thursday, March 19, 2026

Akashavani Bhadravathi ವಜ್ರ ಮಹೋತ್ಸವದ ಅಂಗಳದಲ್ಲಿ ಆಕಾಶವಾಣಿ ಭದ್ರಾವತಿ

Date:

Akashavani Bhadravathi ಭದ್ರಾವತಿ ಆಕಾಶವಾಣಿ ಕೇಂದ್ರ ಆರಂಭವಾಗಿ 59ವರ್ಷ ಮುಗಿದು ಇದೀಗ 60ನೇ ವರ್ಷಕ್ಕೆ ಕಾಲಿಡುತ್ತಿದೆ. ಈ ವಜ್ರ ಮಹೋತ್ಸವದ ಆರಂಭಕ್ಕೆ
ಚಾಲನೆಕೊಡುವ 59ನೇ ವಾರ್ಷಿಕೋತ್ಸವ ಈ ತಿಂಗಳ 7ರಂದು, ಬುಧವಾರ ಬೆಳಿಗ್ಗೆ 11 ಗಂಟೆಯಿ0ದ 12ಗಂಟೆಯವರೆಗೆ ನಡೆಯಲಿದೆ.

ಆಕಾಶವಾಣಿ ಭದ್ರಾವತಿಯ (ಕಾಗದನಗರ) ಆವರಣದಲ್ಲಿ ಕೇಳುಗರೊಂದಿಗೆ ವಜ್ರಮಹೋತ್ಸವ ಆರಂಭದ ಸಂಭ್ರಮಾಚರಣೆಗೆ ಮುನ್ನುಡಿ ಹಾಕುವ
ವಿಶೇಷ ಕಾರ್ಯಕ್ರಮವನ್ನು ನೇರಪ್ರಸಾರದೊಂದಿಗೆ ಆಯೋಜಿಸಲಾಗಿದೆ.

ಈ ಸಂಭ್ರಮಕ್ಕೆ ಮುನ್ನುಡಿ ಹಾಡಲು ಕೇಳುಗರ ಆಗಮನವನ್ನು
ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ
ಕುರಿತು ಪ್ರಸಾರವಾದ ಉಪನ್ಯಾಸ ಸರಣಿಯ ಪ್ರಶ್ನೆಗೆ ಸರಿ ಉತ್ತರ ನೀಡಿದ ಕೆಲ ಕೇಳುಗರಿಗೆ ಪ್ರಶಸ್ತಿಪತ್ರವನ್ನು ಕುವೆಂಪು ವಿ ವಿ ಯ ಕುಲಪತಿಗಳಾದ
ಪ್ರೊ.ಎಸ್. ವೆಂಕಟೇಶ ಅವರು ವಿತರಿಸಲಿದ್ದಾರೆ.

Akashavani Bhadravathi ವಜ್ರಮಹೋತ್ಸವ ವರ್ಷಾಚರಣೆಯ ಆರಂಭದ ಸಮಾರಂಭಕ್ಕೆ ತಮ್ಮ ಆಗಮನ ಹಾಗೂ ಉಪಸ್ಥಿತಿಯನ್ನು ಆಕಾಶವಾಣಿ
ಸಿಬ್ಬಂದಿವರ್ಗವು ಆದರದಿಂದ ಬಯಸುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...