Thursday, June 18, 2026
Thursday, June 18, 2026

Kayaka Ratna Award ಶಿವಮೊಗ್ಗ ಜಿಲ್ಲೆಯ ಕೆ.ಜಿ.ಶ್ರೀಧರ್ ಪಾಟೀಲರಿಗೆ ಕಾಯಕ ರತ್ನ ಶ್ರೀ ಶಿವಕುಮಾರ ಸ್ವಾಮಿ ಪ್ರಶಸ್ತಿ

Date:

Kayaka Ratna Award ಭದ್ರಾವತಿ ತಾಲೂಕು ಹನುಮಂತಾಪುರ ಗ್ರಾಮದ ಕೆ.ಜಿ.ಫಾರಂ ವಾಸಿ ತಾಲೂಕು ತರಳಬಾಳು ಯುವ ವೇದಿಕೆ ಅಧ್ಯಕ್ಷರಾದ ಕೆ.ಜಿ.ಶ್ರೀಧರ್ ಪಾಟೀಲ ಅವರನ್ನು ಕಾಯಕರತ್ನ ಶ್ರೀ ಶಿವಕುಮಾರ್ ಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತುಮಕೂರಿನ ನಡೆದಾಡುವ ದೇವರು ಸೇವಾ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಶ್ರೀಕೃಷ್ಣರಾಜ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕರ್ನಾಟಕರತ್ನ ಪರಮಪೂಜ್ಯ ಡಾ.ಶಿವಕುಮಾರ್ ಮಹಾಸ್ವಾಮಿ ಅವರ 5ನೇ ವರ್ಷದ ಪುಣ್ಯಸ್ಮರಣೆ ಕರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

Kayaka Ratna Award ತಾಲೂಕು ತರಳಬಾಳು ಯುವ ವೇದಿಕೆ, ಕೈಮರ ಗ್ರಾಮದ ಡಾ.ಪುನೀತ್ ರಾಜಕುಮಾರ್ ಅಪ್ಪು ಅಭಿಮಾನಿ ಬಳಗದ ಅಧ್ಯಕ್ಷರು, ಸರ್ವೋದಯ ನಗರ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರು, ಡಿಸ್ಟಿಕ್ ಚೇರ್ ಪರ್ಸನ್ ಆಗಿ ಹಲವಾರು ಸಮಾಜಮುಖಿ ಕರ‍್ಯದಲ್ಲಿ ನಿಸ್ವಾರ್ಥ ಸೇವೆ ಗುರುತಿಸಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕೆ.ಜಿ.ಫಾರಂನ ಕೆ.ಜಿ.ಜಗದೀಶ್ ಹಾಗೂ ಕಾಂತಮ್ಮ ದಂಪತಿ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...