Monday, May 4, 2026
Monday, May 4, 2026

Kayaka Ratna Award ಶಿವಮೊಗ್ಗ ಜಿಲ್ಲೆಯ ಕೆ.ಜಿ.ಶ್ರೀಧರ್ ಪಾಟೀಲರಿಗೆ ಕಾಯಕ ರತ್ನ ಶ್ರೀ ಶಿವಕುಮಾರ ಸ್ವಾಮಿ ಪ್ರಶಸ್ತಿ

Date:

Kayaka Ratna Award ಭದ್ರಾವತಿ ತಾಲೂಕು ಹನುಮಂತಾಪುರ ಗ್ರಾಮದ ಕೆ.ಜಿ.ಫಾರಂ ವಾಸಿ ತಾಲೂಕು ತರಳಬಾಳು ಯುವ ವೇದಿಕೆ ಅಧ್ಯಕ್ಷರಾದ ಕೆ.ಜಿ.ಶ್ರೀಧರ್ ಪಾಟೀಲ ಅವರನ್ನು ಕಾಯಕರತ್ನ ಶ್ರೀ ಶಿವಕುಮಾರ್ ಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತುಮಕೂರಿನ ನಡೆದಾಡುವ ದೇವರು ಸೇವಾ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಶ್ರೀಕೃಷ್ಣರಾಜ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕರ್ನಾಟಕರತ್ನ ಪರಮಪೂಜ್ಯ ಡಾ.ಶಿವಕುಮಾರ್ ಮಹಾಸ್ವಾಮಿ ಅವರ 5ನೇ ವರ್ಷದ ಪುಣ್ಯಸ್ಮರಣೆ ಕರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

Kayaka Ratna Award ತಾಲೂಕು ತರಳಬಾಳು ಯುವ ವೇದಿಕೆ, ಕೈಮರ ಗ್ರಾಮದ ಡಾ.ಪುನೀತ್ ರಾಜಕುಮಾರ್ ಅಪ್ಪು ಅಭಿಮಾನಿ ಬಳಗದ ಅಧ್ಯಕ್ಷರು, ಸರ್ವೋದಯ ನಗರ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರು, ಡಿಸ್ಟಿಕ್ ಚೇರ್ ಪರ್ಸನ್ ಆಗಿ ಹಲವಾರು ಸಮಾಜಮುಖಿ ಕರ‍್ಯದಲ್ಲಿ ನಿಸ್ವಾರ್ಥ ಸೇವೆ ಗುರುತಿಸಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕೆ.ಜಿ.ಫಾರಂನ ಕೆ.ಜಿ.ಜಗದೀಶ್ ಹಾಗೂ ಕಾಂತಮ್ಮ ದಂಪತಿ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...