Thursday, September 17, 2026
Thursday, September 17, 2026

Department of Social Welfare ಸಾಗರದಲ್ಲಿ ಸಂವಿಧಾನ ಜಾಗೃತಿ ಅರಿವು ಮೂಡಿಸಲು ಜಾಥಾ

Date:

Department of Social Welfare ಸಮಾಜ ಕಲ್ಯಾಣ ಇಲಾಖೆ ಮತ್ತು ಸಾಗರದ ಸಂಜಯ್ ಮೆಮೋರಿಯಲ್ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಕಾಲೇಜಿನ ಆವರಣದಿಂದ ಇಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಿ ಸಂವಿಧಾನದ ಕುರಿತು ಅರಿವು ಮೂಡಿಸಲಾಯಿತು. ಈ ವೇಳೆ ನಗರಸಭೆ ಆಯುಕ್ತರಾದ ನಾಗಪ್ಪ, ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಹೆಗಡೆ, ಡಿಎಸ್‍ಎಸ್ Department of Social Welfare ತಾಲ್ಲೂಕು ಸಂಚಾಲಕ ಲಕ್ಷ್ಮಣ್ ಸಾಗರ, ಉಪನ್ಯಾಸಕ ರವಿ ಜಂಬಗಾರು,ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...