Gopalkrishna Belur ಸಾಗರ ತಾಲ್ಲೂಕಿನ ಪಡವಗೋಡು ಗ್ರಾ.ಪಂ ಯಲ್ಲಿ ಇಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಬರಮಾಡಿಕೊಂಡರು.
Gopalkrishna Belur ಗ್ರಾ.ಪಂ ಅಧ್ಯಕ್ಷ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರು ಉಪನ್ಯಾಸ ನೀಡಿದರು..
ಸಾಗರ ತಾ.ಪಂ ಇಓ ನಾಗೇಶ್ ಬ್ಯಾಲಾದ್, ಪಂಚಾಯಿತಿ ಸದಸ್ಯರು, ಪಿಡಿಓ, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಜರಿದ್ದರು.