Thursday, December 18, 2025
Thursday, December 18, 2025

Department of School Education and Literacy ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮ ಮುಕ್ತಾಯ

Date:

Department of School Education and Literacy ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಫೆ.6 ಮತ್ತು 7 ರಂದು 2 ದಿನಗಳ ಕಾಲ ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಬಸವನಗುಡಿಯ ಸರ್ಕಾರಿ ನೌಕರರ ವಿಕಾಸ ಕೇಂದ್ರ ಇಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆಯುಷ್ ಅಧಿಕಾರಿ(ಪ್ರ) ಡಾ.ಸಿ.ಎ.ಹಿರೇಮಠ ಇವರು ವಹಿಸಿದ್ದರು.

Department of School Education and Literacy ಮುಖ್ಯ ಅತಿಥಿಗಳಾಗಿ ಬಿ.ಹೆಚ್.ನಿರಂಜನಮೂರ್ತಿ, ಜಿ.ಹೆಚ್.ಪ್ರಭು, ಕಾಳಾನಾಯ್ಕ್ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಅನಿಲ್‍ಕುಮಾರ್ ಎಸ್.ಹೆಚ್, ಡಾ.ಮಲ್ಲಿಕಾರ್ಜುನ ಡಂಬಳ, ಡಾ.ಪತಂಜಲಿ ಕೆ.ವಿ, ಡಾ.ವೀಣಾ ಭಟ್, ಡಾ.ಗೀತಾ ಕೆ.ಎಸ್ ಮತ್ತು ಡಾ.ಶಿವಕುಮಾರ್ ಟಿ ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ವಹಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜನೆಯನ್ನು ಡಾ.ಸುರೇಂದ್ರ ಸಿ ಇವರು ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...