Sunday, May 3, 2026
Sunday, May 3, 2026

Kyasanur Forest Disease ಮಂಗನ ಕಾಯಿಲೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಚಿಕಿತ್ಸೆ ಉಚಿತ- ದಿನೇಶ್ ಗುಂಡೂರಾವ್

Date:

Kyasanur Forest Disease ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Kyasanur Forest Disease ಮಂಗನ ಕಾಯಿಲೆಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...