Monday, February 2, 2026
Monday, February 2, 2026

B. Y. Vijayendra ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ಇದೆ- ಬಿ.ವೈ.ವಿಜಯೇಂದ್ರ

Date:

B. Y. Vijayendra ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂಬ ಗಾದೆ ಮಾತು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಷರಶಃ ಅನ್ವಯಿಸುತ್ತದೆ.
ಬಿಜೆಪಿ ಸರ್ಕಾರದ ಕಾಲದಲ್ಲಿ ಇದೇ ಕೆಂಪಣ್ಣನವರು ಕಮಿಷನ್ ಆರೋಪದ ಗದ್ದಲ ಎಬ್ಬಿಸಿದ್ದರು, ಕಾಂಗ್ರೆಸ್ಸಿಗರು ಅದನ್ನು ಬಂಡವಾಳ ಮಾಡಿಕೊಂಡು ಸತ್ಯಹರಿಶ್ಚಂದ್ರರಂತೆ ಕೂಗಾಡಿದ್ದರು, ಆದರೆ ಈಗ ಸಾಕ್ಷಿ ಸಮೇತ 40% ಕಮೀಷನ್ ಆರೋಪ ಮಾಡುತ್ತಿದ್ದಾರೆ, ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಈ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ಜಿಗಿಯುತ್ತಿದೆ ಎಂಬ ಆರೋಪ ವ್ಯಾಪಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

B. Y. Vijayendra ಸತ್ಯ ಏನೆಂಬುದು ಜನರಿಗೆ ಮನವರಿಕೆಯಾಗುತ್ತಿದೆ, ಮಾನ್ಯ ಕೆಂಪಣ್ಣನವರು ತಾವೇ ಹೇಳಿರುವಂತೆ
ಕಮೀಷನ್ ವಸೂಲಿಗೆ ನಿಯುಕ್ತಿಯಾಗಿರುವ ಅಧಿಕಾರಗಳ ವಿವರ ಧೈರ್ಯವಾಗಿ ಬಹಿರಂಗ ಪಡಿಸಲಿ ಆಗ ಅದರ ಹಿಂದಿರುವ ಮುಖ್ಯ, ಉಪ ಮುಖ್ಯ ಸೂತ್ರಧಾರಿಗಳ ನೈಜ ಮುಖವಾಡ ಕಳಚುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...