Sunday, May 3, 2026
Sunday, May 3, 2026

B. Y. Vijayendra ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ಇದೆ- ಬಿ.ವೈ.ವಿಜಯೇಂದ್ರ

Date:

B. Y. Vijayendra ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂಬ ಗಾದೆ ಮಾತು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಷರಶಃ ಅನ್ವಯಿಸುತ್ತದೆ.
ಬಿಜೆಪಿ ಸರ್ಕಾರದ ಕಾಲದಲ್ಲಿ ಇದೇ ಕೆಂಪಣ್ಣನವರು ಕಮಿಷನ್ ಆರೋಪದ ಗದ್ದಲ ಎಬ್ಬಿಸಿದ್ದರು, ಕಾಂಗ್ರೆಸ್ಸಿಗರು ಅದನ್ನು ಬಂಡವಾಳ ಮಾಡಿಕೊಂಡು ಸತ್ಯಹರಿಶ್ಚಂದ್ರರಂತೆ ಕೂಗಾಡಿದ್ದರು, ಆದರೆ ಈಗ ಸಾಕ್ಷಿ ಸಮೇತ 40% ಕಮೀಷನ್ ಆರೋಪ ಮಾಡುತ್ತಿದ್ದಾರೆ, ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಈ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ಜಿಗಿಯುತ್ತಿದೆ ಎಂಬ ಆರೋಪ ವ್ಯಾಪಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

B. Y. Vijayendra ಸತ್ಯ ಏನೆಂಬುದು ಜನರಿಗೆ ಮನವರಿಕೆಯಾಗುತ್ತಿದೆ, ಮಾನ್ಯ ಕೆಂಪಣ್ಣನವರು ತಾವೇ ಹೇಳಿರುವಂತೆ
ಕಮೀಷನ್ ವಸೂಲಿಗೆ ನಿಯುಕ್ತಿಯಾಗಿರುವ ಅಧಿಕಾರಗಳ ವಿವರ ಧೈರ್ಯವಾಗಿ ಬಹಿರಂಗ ಪಡಿಸಲಿ ಆಗ ಅದರ ಹಿಂದಿರುವ ಮುಖ್ಯ, ಉಪ ಮುಖ್ಯ ಸೂತ್ರಧಾರಿಗಳ ನೈಜ ಮುಖವಾಡ ಕಳಚುತ್ತದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...