Friday, March 20, 2026
Friday, March 20, 2026

State level poetry conference ರಾಜ್ಯಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ

Date:

State level poetry conference ಬೆಂಕಿಯಬಲೆ ಕನ್ನಡ ದಿನಪತ್ರಿಕೆಯು ಇದೇ ಮಾರ್ಚ್ 2 ರಂದು 20ನೇ ವರ್ಷದ ವಾರ್ಷಿಕೋತ್ಸವ, ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ರಾಜ್ಯ ಮಟ್ಟದ ಕವಿ-ಕಾವ್ಯ ಗೋಷ್ಠಿಯನ್ನು ಆಯೋಜಿಸಲಾಗಿದೆ.

ಆಸಕ್ತ ಕವಿ-ಕವಯತ್ರಿಯರು ಇತ್ತೀಚಿನ ಸ್ವರಚಿತ ಕವಿತೆಗಳನ್ನು ನಮ್ಮೀ ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬೇಕು. ಉತ್ತಮ ಕವಿತೆಗಳನ್ನು ಆಯ್ಕೆ ಮಾಡಿ ವಾಚನಕ್ಕೆ ವೇದಿಕೆ ಕಲ್ಪಿಸಲಾಗುವುದು, ಆಸಕ್ತರು ಹೆಸರು ನೊಂದಾಯಿಸಿಕೊಂಡು, ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗುವಂತೆ ಈ ಮೂಲಕ ತಿಳಿಸಲಾಗಿದೆ. ಅತ್ಯುತ್ತಮ ಕವಿತೆಗೆ ಬಹುಮಾನ ನೀಡಲಾಗುತ್ತದೆ.

ವಿಶೇಷ ಸೂಚನೆ: ರಾಜ್ಯಮಟ್ಟದ ಕವಿಗೋಷ್ಠಿಗೆ ಎಂದು‌ ನಮೂದಿಸಿ,
,

State level poetry conference ಕೊನೆಯ ದಿನಾಂಕ ಫೆಬ್ರವರಿ 15 ರಂದು
ವಿಳಾಸ: ಎ.ಎನ್‌.ಧನಂಜಯ ಸಂಪಾದಕರು ಬೆಂಕಿಯ ಬಲೆ, ಕನ್ನಡ ದಿನ ಪತ್ರಿಕೆ, ತುಮಕೂರು-572101.

benkiyabaletumkur@gmail.com
+91 9448432904

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...