Monday, February 2, 2026
Monday, February 2, 2026

State level poetry conference ರಾಜ್ಯಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ

Date:

State level poetry conference ಬೆಂಕಿಯಬಲೆ ಕನ್ನಡ ದಿನಪತ್ರಿಕೆಯು ಇದೇ ಮಾರ್ಚ್ 2 ರಂದು 20ನೇ ವರ್ಷದ ವಾರ್ಷಿಕೋತ್ಸವ, ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ರಾಜ್ಯ ಮಟ್ಟದ ಕವಿ-ಕಾವ್ಯ ಗೋಷ್ಠಿಯನ್ನು ಆಯೋಜಿಸಲಾಗಿದೆ.

ಆಸಕ್ತ ಕವಿ-ಕವಯತ್ರಿಯರು ಇತ್ತೀಚಿನ ಸ್ವರಚಿತ ಕವಿತೆಗಳನ್ನು ನಮ್ಮೀ ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬೇಕು. ಉತ್ತಮ ಕವಿತೆಗಳನ್ನು ಆಯ್ಕೆ ಮಾಡಿ ವಾಚನಕ್ಕೆ ವೇದಿಕೆ ಕಲ್ಪಿಸಲಾಗುವುದು, ಆಸಕ್ತರು ಹೆಸರು ನೊಂದಾಯಿಸಿಕೊಂಡು, ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗುವಂತೆ ಈ ಮೂಲಕ ತಿಳಿಸಲಾಗಿದೆ. ಅತ್ಯುತ್ತಮ ಕವಿತೆಗೆ ಬಹುಮಾನ ನೀಡಲಾಗುತ್ತದೆ.

ವಿಶೇಷ ಸೂಚನೆ: ರಾಜ್ಯಮಟ್ಟದ ಕವಿಗೋಷ್ಠಿಗೆ ಎಂದು‌ ನಮೂದಿಸಿ,
,

State level poetry conference ಕೊನೆಯ ದಿನಾಂಕ ಫೆಬ್ರವರಿ 15 ರಂದು
ವಿಳಾಸ: ಎ.ಎನ್‌.ಧನಂಜಯ ಸಂಪಾದಕರು ಬೆಂಕಿಯ ಬಲೆ, ಕನ್ನಡ ದಿನ ಪತ್ರಿಕೆ, ತುಮಕೂರು-572101.

benkiyabaletumkur@gmail.com
+91 9448432904

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...