Sunday, June 21, 2026
Sunday, June 21, 2026

Sagara News ಸಂವಿಧಾನ ಜಾಥಾಕ್ಕೆ ಆಚಾಪುರದಲ್ಲಿ ಅದ್ಧೂರಿ ಸ್ವಾಗತ

Date:

Sagara News ಸಾಗರ ತಾಲ್ಲೂಕಿನ ಆಚಾಪುರ ಗ್ರಾಮ ಪಂಚಾಯಿತಿಗೆ ಇಂದು ಸಂವಿಧಾನ ಜಾಗೃತಿ ಜಾಥಾವನ್ನು ಬರಮಾಡಿಕೊಳ್ಳಲಾಯಿತು.

Sagara News ಆಚಾಪುರ ಸರ್ಕಲ್‍ನಿಂದ ಮುರುಘಾಮಠದ ಸರ್ಕಲ್‍ವರೆಗೆ ಜಾಥಾವನ್ನು ನಡೆಸಿ, ಸಂವಿಧಾನ ಕುರಿತು ಅರಿವು ಮೂಡಿಸಲಾಯಿತು. ಪಂಚಾಯಿತಿ ಅಧ್ಯಕ್ಷರಾದ ಕಲೀಂ ಉಲ್ಲಾ ಖಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಶಿವಶಂಕರ್ ಉಪನ್ಯಾಸ ನೀಡಿದರು. ಗ್ರಾ.ಪಂ ಸದಸ್ಯರು, ಪಿಡಿಓ ರಂಗಸ್ವಾಮಿ, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...