Friday, September 27, 2024
Friday, September 27, 2024

Karnataka Electricity Transmission Corporation ತ್ಯಾಗರ್ತಿಗ್ರಾಮದ ಉಳ್ಳೂರು,ಶಿರಗುಪ್ಪೆ,ನಾರಗೋಡು ಜಮೀನುಗಳಲ್ಲಿ‌ ವಿದ್ಯುತ್ ಲೈನ್ ಸ್ಥಾಪನೆ- ಭೂನಷ್ಟ ಪರಿಹಾರ ಸಭೆಗೆ ಆಹ್ವಾನ

Date:

Karnataka Electricity Transmission Corporation ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಉಳ್ಳೂರು ಸರ್ವೆ ನಂ. 25,26,29,30,31,33,35, 36,37,38, ಶಿರಗುಪ್ಪೆ ಸರ್ವೆ ನಂ.: 1,3,7,8,15,16,17,18,19,20,21,33,50,58,60,70,71,72, 73,74,75,76,77,78,79,80,81,82,84,85,86,89,91,92,93,97 ಹಾಗೂ ನಾರಗೋಡು ಸರ್ವೆ ನಂ.: 7,8,12,13,14,15,16,17,18,19,20,21,24,25,26,29,30,32,33,34,35,47,49 ಜಮೀನುಗಳಲ್ಲಿ 110 ಕೆ.ವಿ. ವಿದ್ಯುತ್ ಮಾರ್ಗವು ಹಾದು ಹೋಗುವುದರಿಂದ ಗೋಪುರದ ತಳಪಾಯ ಹಾಗೂ 110 ಕೆ.ವಿ ಮಾರ್ಗ ಕಾರಿಡಾರ್ ಪರಿಹಾರ ನಿಗದಿಪಡಿಸಲು ಫೆ. 21 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಮೇಲ್ಕಂಡ ಗ್ರಾಮಗಳ ಭೂನಷ್ಟ ಭಾದಿತರು Karnataka Electricity Transmission Corporation ತಪ್ಪದೆ ಸಭೆಗೆ ಹಾಜರಾಗುವಂತೆ ಕವಿಪ್ರನಿ ಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...