Sunday, August 23, 2026
Sunday, August 23, 2026

Krishna Byre Gowda ಗ್ರಾಮ ಪಂಚಾಯತಿಗಳಲ್ಲಿ ಬರ ಪರಿಹಾರ ಪಟ್ಟಿ ಪ್ರಕಟ

Date:

Krishna Byre Gowda ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ. ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ Krishna Byre Gowda ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...