Friday, March 20, 2026
Friday, March 20, 2026

Press Distributors ಪತ್ರಿಕಾ ವಿತರಕರಿಗಾಗಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಲು ಮನವಿ

Date:

Press Distributors ಪತ್ರಿಕಾ ವಿತರಕರಿಗೆ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯವೇ ಆಗಿದೆ. ಅಪಘಾತ ವಿಮೆಯನ್ನು ಘೋಷಣೆ ಮಾಡಿದ್ದೀರಿ. ಆದರೆ,ಇನ್ನೂ ಕೆಲವು ಸಮಸ್ಯೆಗಳಿವೆ. ಈ ಬಾರಿಯ ಬಜೆಟ್‌ನಲ್ಲಿ ಪತ್ರಿಕಾ ವಿತರಕರಿಗಾಗಿ ಕನಿಷ್ಟ 5 ಕೋಟಿ ರೂ.ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಬೇಕು. ಜಿಲ್ಲಾ ಕೇಂದ್ರದ ಪತ್ರಿಕಾ ವಿತರಕರಿಗೆ ನಿವೇಶನ ನೀಡಬೇಕು. ಎಲೆಕ್ಟ್ರಿಕಲ್ ಬೈಕ್‌ಗಳನ್ನು ಕೊಳ್ಳಲು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮನವಿಯಲ್ಲಿ ಆಗ್ರಹಿಸಲಾಗಿದೆ.

Press Distributors ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಅಹಮ್ಮದ್, ಪರಶುರಾಮರಾವ್, ಅಜಾದುಲ್ಲಾ, ಪ್ರಾಣೇಶ್, ಮಲ್ಲಿಕಾರ್ಜುನ, ಸೋಮಶೇಖರ್ ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...