Sunday, August 2, 2026
Sunday, August 2, 2026

Press Distributors ಪತ್ರಿಕಾ ವಿತರಕರಿಗಾಗಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಲು ಮನವಿ

Date:

Press Distributors ಪತ್ರಿಕಾ ವಿತರಕರಿಗೆ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯವೇ ಆಗಿದೆ. ಅಪಘಾತ ವಿಮೆಯನ್ನು ಘೋಷಣೆ ಮಾಡಿದ್ದೀರಿ. ಆದರೆ,ಇನ್ನೂ ಕೆಲವು ಸಮಸ್ಯೆಗಳಿವೆ. ಈ ಬಾರಿಯ ಬಜೆಟ್‌ನಲ್ಲಿ ಪತ್ರಿಕಾ ವಿತರಕರಿಗಾಗಿ ಕನಿಷ್ಟ 5 ಕೋಟಿ ರೂ.ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಬೇಕು. ಜಿಲ್ಲಾ ಕೇಂದ್ರದ ಪತ್ರಿಕಾ ವಿತರಕರಿಗೆ ನಿವೇಶನ ನೀಡಬೇಕು. ಎಲೆಕ್ಟ್ರಿಕಲ್ ಬೈಕ್‌ಗಳನ್ನು ಕೊಳ್ಳಲು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮನವಿಯಲ್ಲಿ ಆಗ್ರಹಿಸಲಾಗಿದೆ.

Press Distributors ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಅಹಮ್ಮದ್, ಪರಶುರಾಮರಾವ್, ಅಜಾದುಲ್ಲಾ, ಪ್ರಾಣೇಶ್, ಮಲ್ಲಿಕಾರ್ಜುನ, ಸೋಮಶೇಖರ್ ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...