Friday, August 14, 2026
Friday, August 14, 2026

Karnataka Electricity Transmission Corporation ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಭೂನಷ್ಟ ಪರಿಹಾರ ಸಭೆ

Date:

Karnataka Electricity Transmission Corporation ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು 110/11 ಕೆವಿ ಅಂಜನಾಪುರ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಸರ್ವೆ ನಂ. 89,94,100,101,102,106, 107, 108, 109, 110, 111, 112, 152, 155, 156, 158, 175, ಹಿತ್ತಲಾ ಸರ್ವೆ ನಂ.: 82, 83, 84, 85, 87, 88, 152, 153, 154, 155, 156, 157, 159, 160, 161, 262 ಹಾಗೂ ಸನ್ಯಾಸಿಕೊಪ್ಪ ಸರ್ವೆ ನಂ.: 8,11,12,17,18,19,20,21,25,26,27,28,29,36,37,39,41,42 ಜಮೀನುಗಳಲ್ಲಿ 110 ಕೆ.ವಿ. ವಿದ್ಯುತ್ ಮಾರ್ಗವು ಹಾದು ಹೋಗುವುದರಿಂದ ಗೋಪುರದ ತಳಪಾಯ ಹಾಗೂ 110 ಕೆ.ವಿ ಮಾರ್ಗ ಕಾರಿಡಾರ್ ಪರಿಹಾರ ನಿಗದಿಪಡಿಸಲು ಫೆ. 22 ರಂದು ಬೆಳಗ್ಗೆ 11.00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಮೇಲ್ಕಂಡ ಗ್ರಾಮಗಳ ಭೂನಷ್ಟ ಭಾದಿತರು Karnataka Electricity Transmission Corporation ತಪ್ಪದೆ ಸಭೆಗೆ ಹಾಜರಾಗುವಂತೆ ಕವಿಪ್ರನಿಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...