Thursday, March 19, 2026
Thursday, March 19, 2026

Shadakshari C S ಸರ್ಕಾರಿ ನೌಕರರ ವೇತನ ಹೆಚ್ಚಳವಾಗಲಿದೆ,ಯಾರೂ ಹೋರಾಟ ಮಾಡುವ ಅಗತ್ಯವಿಲ್ಲ- ಷಡಕ್ಷರಿ

Date:

Shadakshari C S ಸರ್ಕಾರಿ ನೌಕರರ ವೇತನ ಹೆಚ್ಚಳ ಆಗಲಿದೆ
ಹೋರಾಟ ಮಾಡುವ ಅಗತ್ಯವಿಲ್ಲ.
ಅಂಥ ಸ್ಥಿತಿಗೆ ಬರೋದಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹಾಗೊಂದು ವೇಳೆ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ಅನಿವಾರ್ಯ. ಫೆ. 27ರಂದು ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ
ಅರಮನೆ ಮೈದಾನದಲ್ಲಿ ಆಯೋಜನೆ
ಈ ಸಮ್ಮೇಳನಕ್ಕೆ ಮೂರು ಲಕ್ಷಕ್ಕೂ ಹೆಚ್ಚು ನೌಕರರು ಭಾಗವಹಿಸುತ್ತರೆಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೌಕರರನ್ನು ಉದ್ದೇಶಿಸಿ ಮಾತಾಡದಲಿದ್ದಾರೆ.
ಡಾ ಸಿ ಎನ್ ಮಂಜುನಾಥ್ ನೌಕರರ ಒತ್ತಡದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಅಧಿಕಾರಿ ಶಾಲಿನಿ ರಜನಿಶ್ ಆಡಳಿತ ಅಭಿವೃದ್ಧಿ ಬಗ್ಗೆ ಮಾತನಾಡಲಿದ್ದಾರೆ ಎಂದು ಸಮ್ಮೇಳನದ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

Shadakshari C S ಈ ಕಾರ್ಯಕ್ರಮದಲ್ಲಿ ಸರ್ಕಾರದ ಎಲ್ಲಾ ಸಚಿವರು ಇರಲಿದ್ದಾರೆ
ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಆರಂಭ ಆಗಿ ಮಧ್ಯಾಹ್ನ 3 ಗಂಟೆವರೆಗೆ ಇರಲಿದೆ.

ಸಮ್ಮೇಳನಕ್ಕೆ ಬರುವ ನೌಕರರಿಂದ ಯಾವುದೇ ಶುಲ್ಕ ಪಡೆಯುತ್ತಿಲ್ಲ
ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳಿಂದ ಬರುವ ನೌಕರರಿಗೆ ಬಸ್ ವ್ಯವಸ್ಥೆ ಸಹ ಮಾಡಲಾಗಿದೆ

ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿದೆ .

ಕಳೆದ ಏಳು ವರ್ಷಗಳಿಂದ ಸಮ್ಮೇಳನ ಮಾಡಿರಲಿಲ್ಲ
ಆದ್ರೆ ಈ ವರ್ಷ ಸಂಘಟನಾತ್ಮಕವಾಗಿ ಶಕ್ತಿ ತೋರಿಸಲು ಸಮ್ಮೇಳನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...