Sunday, May 24, 2026
Sunday, May 24, 2026

High Court of Karnataka ಸಂಸದ ಅನಂತ ಕುಮಾರ್ & ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಹೈಕೋರ್ಟ್ ಎಚ್ಚರಿಕೆ

Date:

High Court of Karnataka ಮಾತಾಡುವಾಗ ಭಾಷಾ ಪ್ರಯೋಗದಲ್ಲಿ ಜಾಗೃತವಾಗಿರಲು ತಿಳಿಸಿ ಎಂದು ಸಂಸದ ಅನಂತಕುಮಾರ ಹೆಗಡೆ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಅದೇ ರೀತಿ
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪನವರಿಗೂ ತಿಳಿಸಲಾಗಿದೆ.
High Court of Karnataka ” ನಮ್ಮ ರಾಜಕೀಯ ನಾಯಕರು ಯಾಕೆ ಒಳ್ಳೆಯ ಭಾಷೆ ಬಳಸುತ್ತಿಲ್ಲ? ಉತ್ತಮ ಸಂಸ್ಕೃತಿಯನ್ನ ಬಿಂಬಿಸುವುದಿಲ್ಲ? ಎಂದು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಖಾರವಾಗಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...