Thursday, June 25, 2026
Thursday, June 25, 2026

Araga Jnanendra ಶಾಲಾ ಘೋಷವಾಕ್ಯ ಬದಲಿಗೆ ಸರ್ಕಾರಕ್ಕೆ ಕಾರಣ ಕೇಳಿದ ಬಿಜೆಪಿ ಶಾಸಕರು

Date:

Araga Jnanendra ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ರಸ ಋಷಿ ಕುವೆಂಪು ಕವಿವಾಣಿಯನ್ನು ಕಾಂಗ್ರೆಸ್ ಸರ್ಕಾರ ಬದಲಿಸಿರುವುದು ಅತ್ಯಂತ ಹೇಯ ಮತ್ತು ಖಂಡನೀಯ‌. ಶಾಲೆಗಳಲ್ಲೂ ಮಕ್ಕಳಿಗೆ ರಾಜಕೀಯ ಕಲಿಸುವ ಹುನ್ನಾರವನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ
ಮಾಡಿದ್ದಾರೆಯೇ? ಯಾವ ಕಾರಣಕ್ಕಾಗಿ ಈ ಘೋಷವಾಕ್ಯ ಬದಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಲಿ ಎಂದು ತೀರ್ಥಹಳ್ಳಿ Araga Jnanendra ಶಾಸಕರಾದ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...