Monday, February 2, 2026
Monday, February 2, 2026

Araga Jnanendra ಶಾಲಾ ಘೋಷವಾಕ್ಯ ಬದಲಿಗೆ ಸರ್ಕಾರಕ್ಕೆ ಕಾರಣ ಕೇಳಿದ ಬಿಜೆಪಿ ಶಾಸಕರು

Date:

Araga Jnanendra ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ರಸ ಋಷಿ ಕುವೆಂಪು ಕವಿವಾಣಿಯನ್ನು ಕಾಂಗ್ರೆಸ್ ಸರ್ಕಾರ ಬದಲಿಸಿರುವುದು ಅತ್ಯಂತ ಹೇಯ ಮತ್ತು ಖಂಡನೀಯ‌. ಶಾಲೆಗಳಲ್ಲೂ ಮಕ್ಕಳಿಗೆ ರಾಜಕೀಯ ಕಲಿಸುವ ಹುನ್ನಾರವನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ
ಮಾಡಿದ್ದಾರೆಯೇ? ಯಾವ ಕಾರಣಕ್ಕಾಗಿ ಈ ಘೋಷವಾಕ್ಯ ಬದಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಲಿ ಎಂದು ತೀರ್ಥಹಳ್ಳಿ Araga Jnanendra ಶಾಸಕರಾದ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...