Friday, October 4, 2024
Friday, October 4, 2024

Araga Jnanendra ಶಾಲಾ ಘೋಷವಾಕ್ಯ ಬದಲಿಗೆ ಸರ್ಕಾರಕ್ಕೆ ಕಾರಣ ಕೇಳಿದ ಬಿಜೆಪಿ ಶಾಸಕರು

Date:

Araga Jnanendra ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ರಸ ಋಷಿ ಕುವೆಂಪು ಕವಿವಾಣಿಯನ್ನು ಕಾಂಗ್ರೆಸ್ ಸರ್ಕಾರ ಬದಲಿಸಿರುವುದು ಅತ್ಯಂತ ಹೇಯ ಮತ್ತು ಖಂಡನೀಯ‌. ಶಾಲೆಗಳಲ್ಲೂ ಮಕ್ಕಳಿಗೆ ರಾಜಕೀಯ ಕಲಿಸುವ ಹುನ್ನಾರವನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ
ಮಾಡಿದ್ದಾರೆಯೇ? ಯಾವ ಕಾರಣಕ್ಕಾಗಿ ಈ ಘೋಷವಾಕ್ಯ ಬದಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಲಿ ಎಂದು ತೀರ್ಥಹಳ್ಳಿ Araga Jnanendra ಶಾಸಕರಾದ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...