Thursday, December 18, 2025
Thursday, December 18, 2025

Araga Jnanendra ಶಾಲಾ ಘೋಷವಾಕ್ಯ ಬದಲಿಗೆ ಸರ್ಕಾರಕ್ಕೆ ಕಾರಣ ಕೇಳಿದ ಬಿಜೆಪಿ ಶಾಸಕರು

Date:

Araga Jnanendra ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ರಸ ಋಷಿ ಕುವೆಂಪು ಕವಿವಾಣಿಯನ್ನು ಕಾಂಗ್ರೆಸ್ ಸರ್ಕಾರ ಬದಲಿಸಿರುವುದು ಅತ್ಯಂತ ಹೇಯ ಮತ್ತು ಖಂಡನೀಯ‌. ಶಾಲೆಗಳಲ್ಲೂ ಮಕ್ಕಳಿಗೆ ರಾಜಕೀಯ ಕಲಿಸುವ ಹುನ್ನಾರವನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ
ಮಾಡಿದ್ದಾರೆಯೇ? ಯಾವ ಕಾರಣಕ್ಕಾಗಿ ಈ ಘೋಷವಾಕ್ಯ ಬದಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಲಿ ಎಂದು ತೀರ್ಥಹಳ್ಳಿ Araga Jnanendra ಶಾಸಕರಾದ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...