Monday, February 2, 2026
Monday, February 2, 2026

S N Channabasappa ಅಗ್ನಿ ಶಾಮಕ ವಾಹನಗಳ ಕೊರತೆ ಬಗ್ಗೆ ಸದನದಲ್ಲಿ ಗಮನ ಸೆಳೆದ ಶಾಸಕ ಚನ್ನಬಸಪ್ಪ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರ ಹಾಗೂ ಜಿಲ್ಲೆಯಲ್ಲಿ ಅಗ್ನಿಅವಘಡಗಳು ಸಂಭವಿಸಿದ್ದಲ್ಲಿ ತುರ್ತು ಸೇವೆಗಾಗಿ ಅಗ್ನಿ ಶಾಮಕ ವಾಹನಗಳ ಕೊರತೆಯನ್ನು ವಿಧಾನಸಭೆಯಲ್ಲಿ ಸರ್ಕಾರದ ಗಮನಕ್ಕೆ ತಂದು, ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಸಂಭವಿಸಿದ ಹುಂಡೈ ಕಾರ್ ಶೋರೂಮ್ ಅಗ್ನಿ ದುರಂತದ ಬಗ್ಗೆ ಪ್ರಸ್ತಾಪಿಸಿ, S N Channabasappa ಹೆಚ್ಚಿನ ಅಗ್ನಿ ಶಾಮಕ ದಳದ ವಾಹನಗಳನ್ನು ಶಿವಮೊಗ್ಗಕ್ಕೆ ಒದಗಿಸಲು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...