Sunday, December 7, 2025
Sunday, December 7, 2025

S N Channabasappa ಅಗ್ನಿ ಶಾಮಕ ವಾಹನಗಳ ಕೊರತೆ ಬಗ್ಗೆ ಸದನದಲ್ಲಿ ಗಮನ ಸೆಳೆದ ಶಾಸಕ ಚನ್ನಬಸಪ್ಪ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರ ಹಾಗೂ ಜಿಲ್ಲೆಯಲ್ಲಿ ಅಗ್ನಿಅವಘಡಗಳು ಸಂಭವಿಸಿದ್ದಲ್ಲಿ ತುರ್ತು ಸೇವೆಗಾಗಿ ಅಗ್ನಿ ಶಾಮಕ ವಾಹನಗಳ ಕೊರತೆಯನ್ನು ವಿಧಾನಸಭೆಯಲ್ಲಿ ಸರ್ಕಾರದ ಗಮನಕ್ಕೆ ತಂದು, ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಸಂಭವಿಸಿದ ಹುಂಡೈ ಕಾರ್ ಶೋರೂಮ್ ಅಗ್ನಿ ದುರಂತದ ಬಗ್ಗೆ ಪ್ರಸ್ತಾಪಿಸಿ, S N Channabasappa ಹೆಚ್ಚಿನ ಅಗ್ನಿ ಶಾಮಕ ದಳದ ವಾಹನಗಳನ್ನು ಶಿವಮೊಗ್ಗಕ್ಕೆ ಒದಗಿಸಲು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...