Thursday, September 17, 2026
Thursday, September 17, 2026

Nitin Gadkari ಫೆ.22 ರಂದು ಶಿವಮೊಗ್ಗಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮನ & 18 ಕಾಮಗಾರಿಗಳ ಉದ್ಘಾಟನೆ

Date:

Nitin Gadkari ಕೇಂದ್ರದಲ್ಲಿ ಮೋದಿ ಸರ್ಕಾರ ರಾಷ್ಟ್ರದ ಅಭಿವೃದ್ಧಿಗೆ ಸಾಕಷ್ಟು ಆದ್ಯತೆ ಕೊಟ್ಟಿದೆ. ರಾಷ್ಟ್ರೀಯ ಹೆದ್ದಾರಿಗೆ ಹೆಚ್ಚಿನ ಒತ್ತು ನೀಡಿದೆ. ಇದೇ 22 ರ ಗುರುವಾರ ಮಧ್ಯಾಹ್ನ ಕೇಂದ್ರದ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿದ ಸಂಂಸದ ರಾಘವೇಂದ್ರ ಪ್ರಧಾನಿ ಮೋದಿ ಶಿವಮೊಗ್ಗ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 18 ಕಾಮಗಾರಿಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಭಾರತ ಸ್ವಾತಂತ್ರ್ಯ ನಂತರ 91287 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಆಗಿದೆ ಎಂದರು.

54858 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಈ 10 ವರ್ಷದಲ್ಲಿ ಆಗಿದೆ. ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ ಹೆದ್ದಾರಿ ಅಭಿವೃದ್ಧಿ ಸಾಕಷ್ಟು ಆಗಿದೆ. ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಒಟ್ಟು 6 ಜಿಲ್ಲೆಯ ಕಾಮಗಾರಿ ಉದ್ಘಾಟನೆಯಾಗಲಿದೆ ಎಂದರು.

Nitin Gadkari 6168 ಕೋಟಿ ಮೊತ್ತದ ಹೆದ್ದಾರಿ ಕಾಮಗಾರಿ ಲೋಕಾರ್ಪಣೆ, ಶಂಕುಸ್ಥಾಪನೆ ಆಯೋಜನೆ ಮಾಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...