Thursday, June 18, 2026
Thursday, June 18, 2026

Death News ಹಾಯ್ಹೊಳೆ ಗ್ರಾಮದ ಚೆಕ್ ಡ್ಯಾಂ ನಲ್ಲಿ ಯುವಕನ ಶವ ಪತ್ತೆ

Date:

Death News ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಗ್ರಾಮದಲ್ಲಿರುವ ತುಂಗ ನದಿಗೆ ಕಟ್ಟಲಾಗಿರುವ ಚೆಕ್ ಡ್ಯಾಂನಲ್ಲಿ ಯುವಕನೋರ್ವನ ಶವವೊಂದು ಇಂದು ಪತ್ತೆಯಾಗಿದೆ.

ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.
ಮೊಹ್ಮದ್ ರಿಯಾಜ್ (18)ಫೆ.16 ರಂದು ಮನೆಬಿಟ್ಟು ಹೋಗಿದ್ದು ವಾಪಾಸಾಗಿರಲಿಲ್ಲ. ಈತ ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ನು.
ಸಾವಿಗೆ ಕೌಟುಂಬಿಕ ಸಮಸ್ಯೆ ಇರಬಹುದು ಎಂದು ಶಂಕಿಸಲಾಗುತ್ತಿದೆ. ಅಣ್ಣಾನಗರ ನಿವಾಸಿಯಾಗಿದ್ದ ಮೊಹ್ಮದ್ ರಿಯಾಜ್ ಯಾನೆ ಅರಾಫತ್ ಫೆ.16 ರಂದು ಶುಕ್ರವಾರ ಮಧ್ಯಾಹ್ನ ಊಟ ಮುಗಿಸಿಕೊಂಡು ಕೆಎ 14 ಇಸಿ 1707 ಬೈಕ್ ನ್ನ ತೆಗೆದುಕೊಂಡು ಮನೆ ಬಿಟ್ಟು ಹೋದವನು ವಾಪಾಸಾಗಿರಲಿಲ್ಲ.

Death News ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ನಿನ್ನೆ ಅವರ ತಂದೆ ಸಮೀರ್ ಪಾಶ ದೂರು ದಾಖಲಿಸಿದ್ದರು. ನಿನ್ನೆಯೇ ಈತನ ಬೈಕ್ ಹಾಯ್ ಹೊಳೆ ತುಂಗಾ ನದಿಯ ಚೆಕ್ ಡ್ಯಾಂ ಬಳಿ ಪತ್ತೆಯಾಗಿತ್ತು. ಇಂದು ಆತನ ಮೃತದೇಹ ನೀರಿನಲ್ಲಿ ತೇಲಿ ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...