Thursday, September 17, 2026
Thursday, September 17, 2026

Shimoga District Farmers Union ಶಿವಮೊಗ್ಗ ಜಿಲ್ಲಾ ರೈತಸಂಘದ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಆಯ್ಕೆ

Date:

Shimoga District Farmers Union ರೈತ ಸಂಘದ ಕಛೇರಿಯಲ್ಲಿ ರಾಜ್ಯ ಉಪಾಧ್ಯಕ್ಷ ಟಿ.ಎಂ ಚಂದ್ರಪ್ಪನವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ ಉಪಸ್ಥಿತಿಯಲ್ಲಿ ಶಿವಮೊಗ್ಗ ರೈತ ಸಂಘದ ಜಿಲ್ಲಾ ಸಮಿತಿ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ
ಜಿಲ್ಲಾಧ್ಯಕ್ಷರನ್ನಾಗಿ ಕೆ. ರಾಘವೇಂದ್ರರವರನ್ನು ಜಿಲ್ಲಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

Shimoga District Farmers Union ಸಂಧರ್ಭದಲ್ಲಿ
ರಾಜ್ಯಾ ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಟಿ.ಎಂ ಚಂದ್ರಪ್ಪ,
ಜಿಲ್ಲಾ ಗೌರವಾಧ್ಯಕ್ಷರಾದ ಈಶಣ್ಣ,
ಜಿಲ್ಲಾಧ್ಯಕ್ಷರಾದ ಕೆ.ರಾಘವೇಂದ್ರ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್,
ಜಿಲ್ಲಾ ಕಾರ್ಯಾಧ್ಯಕ್ಷರಾದ ಪಿ.ಡಿ ಮಂಜಪ್ಪ,
ಜಿಲ್ಲಾ ಉಪಾಧ್ಯಕ್ಷರಾದ ಪಿ.ಶೇಖರಪ್ಪ, ಎಂ.ಮಂಜಪ್ಪ, ಡಿ.ಎಸ್ ಜಯಣ್ಣ, ನಂಜುಂಡಪ್ಪ,
ಜಿಲ್ಲಾ ಕಾರ್ಯದರ್ಶಿ ಹೆಚ್.ಈ ಗುರುಶಾಂತಪ್ಪ,
ಜಿಲ್ಲಾ ಹಸಿರುಸೇನೆ ಸಂಚಾಲಕರಾದ ಎಂ.ಡಿ ನಾಗರಾಜ್,
ಗ್ರಾಮಾಂತರ ಅಧ್ಯಕ್ಷರಾದ ಕಸಟ್ಟಿ ರುದ್ರೇಶ್ ಹಾಗೂ ಜಿಲ್ಲೆ ಮತ್ತು ತಾಲ್ಲೂಕು ಎಲ್ಲಾ ಪದಾಧಿಕಾರಿಗಳು ರೈತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...